Sunday, December 7, 2025
Sunday, December 7, 2025

Madhu Bangarappa ಜಿಲ್ಲೆಗೆ 100. ಹೊಸ ಬಸ್ ಗಳನ್ನ ನೀಡಲಾಗಿದೆ. ಜಿಲ್ಲಾ ಗ್ಯಾರಂಟಿ ಸಮಾವೇಶದಲ್ಲಿ ನೂತನ ಬಸ್ ಗಳ ಮಾರ್ಗ ಉದ್ಘಾಟನೆ- ಮಧು ಬಂಗಾರಪ್ಪ

Date:

Madhu Bangarappa ರಾಜ್ಯದ ಸರಕಾರಿ ಶಾಲೆಗಳಲ್ಲಿ ರಾಗಿ‌ ಮಾಲ್ಟ್ ಕೊಡುವ ಕಾರ್ಯಕ್ರಮಕ್ಕೆ ನಾಳೆ ಬೆಂಗಳೂರಿನಲ್ಲಿ ಚಾಲನೆ ಕೊಡಲಾಗುವುದು.
ಸುದ್ದಿಗಾರರೊಂದಿಗೆ ಇಂದಿಲ್ಲಿ‌‌ ಮಾತನಾಡಿದ ಜಿಲ್ಲಾ ಉಸ್ತುವಾರಿ‌ ಮತ್ತು‌ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯಕ್ರವನ್ನು ಉದ್ಘಾಟಿಸುವರು ಎಂದರು.
ಫೆ. 24ರಂದು ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ನಡೆಯಲಿದೆ. ಈ ಬಗ್ಗೆ ಸಕಲ ಸಿದ್ಧತೆ‌ ಮಾಡಲಾಗಿದೆ ಎಂದ ಅವರು, ಸಮಾರಂಭ ನಡೆಯು ಸ್ಥಳದ ಪರಿಶೀಲನೆ ನಡೆಸಿದರು.
Madhu Bangarappa ಜಿಲ್ಲೆಗೆ 100 ಹೊಸ ಕೆ ಎಸ್ ಆರ್ ಟಿಸಿ ಬಸ್ ಗಳನ್ನು ನೀಡಲಾಗಿದೆ. ಈ ಪೈಕಿ 10 ಬಸ್ ಗಳು ಬಂದಿವೆ. ಸದ್ಯದಲ್ಲೇ ಉಳಿದ ಬಸ್ ಗಳು ಬರಲಿವೆ. ಫೆ. 24ರ ಸಮಾವೇಶದಲ್ಲಿ ಈ ಬಸ್ ಗಳ‌ ಮಾರ್ಗವನ್ನು ಉದ್ಘಾಟಿಸಲಾಗುವುದು ಎಂದು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...