Thursday, June 18, 2026
Thursday, June 18, 2026

Department of Sports ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಿತ್ರದುರ್ಗದ ಮುರಳೀಧರ್ & ಚಂದ್ಯಾನಾಯ್ಕ ಆಯ್ಕೆ

Date:

Department of Sports ಚಿತ್ರದುರ್ಗ : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಜಿಲ್ಲೆಯವರ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ 40 ರಿಂದ 50 ವರ್ಷದೊಳಗಿನ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಮುರಳೀಧರ ಪ್ರಥಮ ಸ್ಥಾನ, ಗುಂಡೇರಿ ಶಿಕ್ಷಕ ಚಂದ್ಯಾನಾಯ್ಕ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರಿಗೆ ಸಹಾಯಕ ನಿರ್ದೇಶಕರಾದ ಸುಚೇತ ಎಂ ನೆಲವಿಗಿ
ಅಭಿನಂದನಾ ಪತ್ರವನ್ನು ನೀಡಿದರು.

Department of Sports ಜಿಲ್ಲಾಧ್ಯಕ್ಷರಾದ ಕೆ ಟಿ ತಿಮ್ಮಾರೆಡ್ಡಿ, ಕಾರ್ಯದರ್ಶಿ ಎಸ್ ಕೆ ಮಂಜುನಾಥ್, ಖಜಾಂಚಿ ಡಿ ವೀರೇಶ್, ಕಾರ್ಯಾಧ್ಯಕ್ಷ ಎಸ್ ವೀರಣ್ಣ ಉಪಾಧ್ಯಕ್ಷ ಆರ್ ಶ್ರೀನಿವಾಸ ಸದಸ್ಯ ಶಶಿಧರ್ ಕೆ ಎನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...