Sunday, April 19, 2026
Sunday, April 19, 2026

ಮಹಾ‌ಮೇಳಾವ್ ಯತ್ನ: ಎಂಇಎಸ್ ಪೋಲಿಸ್ ಚಕಮಕಿ.

Date:

ವಿಧಾನ ಮಂಡಲ ಅಧಿವೇಶನದ ಮೊದಲ ದಿನ, ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡಾಟಿಕೆ ಮೆರೆದು ನಾಡ ದ್ರೋಹದ ವರ್ತನೆ ತೋರಿಸಿದೆ. ಪರವಾನಗಿ ಇಲ್ಲದೇ ಇದ್ದರೂ ವ್ಯಾಕ್ಸಿನ್ ಡಿಪೋ ಬಳಿ ಮಹಾ ಮೇಳಾವ ನಡೆಸಲು ಯತ್ನಿಸಿದ ಎಂ ಇ ಎಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾದ ವಿವಾದ ನಡೆಸಿದರು.

ಮಹಾ ಮೇಳಾವದ ವೇದಿಕೆಯನ್ನು ರಸ್ತೆ ಮೇಲೆ ನಿರ್ಮಿಸಿದ್ದರು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ವೇದಿಕೆ ತೆರವುಗೊಳಿಸುವಂತೆ ಸೂಚಿಸಿದ್ದಾರೆ. ಆದರೆ, ಎಂಇಎಸ್ ಕಾರ್ಯಕರ್ತರು, ಬಲವಂತವಾಗಿ ವೇದಿಕೆಯಿಂದ ಕೆಳಗಿಳಿಸುವ ಪ್ರಯತ್ನ ನಡೆಯಿತು. ಈ ಸಂದರ್ಭದಲ್ಲಿ ಎಂಇಎಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಹಠ ಹಿಡಿದು ಕುರ್ಚಿ ಗಳಿಲ್ಲದೇ ವೇದಿಕೆಯ ಮೇಲೆ ಕುಳಿತ ಘೋಷಣೆಯನ್ನು ಕೂಗಿದರು. ಮಹಾನಗರ ಪಾಲಿಕೆ ಸಿಬ್ಬಂದಿಗಳು, ವೇದಿಕೆಯನ್ನು ತೆರವುಗೊಳಿಸಲಾಗಿದೆ ಅಸಹಾಯಕರಾಗಿ ನಿಂತಿದ್ದರು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು, ಎಂಇಎಸ್ ಮುಖಂಡ ದೀಪಕ್ ದಳವಿ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ನಂತರ ಮಸಿ ಬಳೆದ ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...