Thursday, October 3, 2024
Thursday, October 3, 2024

Madhu Bangarappa ಈಗಿನ ಕಾಂಗ್ರೆಸ್ ಸರ್ಕಾರವನ್ನ ಹೆತ್ತವರು ನಮ್ಮ ‌ಮಹಿಳೆಯರು ಅದಕ್ಕಾಗಿ ಅವರಿಗೆ ಎಲ್ಲ ಯೋಜನೆ ಅರ್ಪಣೆ- ಸಚಿವ ಮಧು ಬಂಗಾರಪ್ಪ

Date:

Madhu Bangarappa ಕಾಂಗ್ರೆಸ್ ಸರಕಾರ ಎಲ್ಲ ಜನರ ಮನೆಯ ಬೆಳಕಾಗಿದೆ. ಅವರ ಜೀವನ ಬೆಳಗಿದೆ. ಈ ಸರಕಾರ ಹೆತ್ತವರು ಮಹಿಳೆಯರು. ಅದಕ್ಕಾಗಿ ಅವರಿಗೆ ಎಲ್ಲ ಯೋಜನೆ ಸಮರ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಗ್ಯಾರಂಟಿ ಸಮಾವೇಶದಲ್ಲಿ‌ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಯೋಜನೆ ತಲುಪಿಸಲಾಗಿದೆ. ಅದರ ಪರಿಣಾಮ ತಿಳಿಯುವ ಕೆಲಸವೇ ಈ ಸಮಾವೇಶ. ಪ್ರತಿ ಯೋಜನೆಯೂ ಮನೆಗೆ ಉಪಯೋಗವಾಗುವಂತದ್ದು ಎಂದು ವಿವರಿಸಿದರು.

ಜನರಿಗೆ ಹಿಂದಿನಿಂದಲೂ ಏನಾದರೂ ಲಾಭವಾಗಿದ್ದರೆ ಅದು ಕಾಂಗ್ರೆಸ್ನಿಂದ. 32 ವರ್ಷದ ಹಿಂದೆ ಪುಕ್ಕಟೆ ಕರೆಂಟ್ ಕೊಟ್ಟಿದ್ದು ಬಂಗಾರಪ್ಪ. ಭೂ ಹಕ್ಕು ಕೊಟ್ಟಿದ್ದು ದೇವರಾಜ ಅರಸು. ಹೀಗೆ ವಿವಿಧ ಹಂತಗಳಲ್ಲಿ ಕಾಂಗ್ರೆಸ್ ಜನಪರ ಕೆಲಸ ಮಾಡುತ್ತಲೇ ಬಂದಿದೆ ಎನ್ನುವುದನ್ನು ನೆನಪಿಸಿದರು.

Madhu Bangarappa ಕಾಂಗ್ರೆಸ್ ನ ಯೋಜನೆಗಳಿಗೆ ಗ್ಯಾರೆಂಟಿ, ವಾರoಟಿ ವಿಲ್ಲ ಎಂಬ ಟೀಕೆ ಮಾಡುವವರು ಇದನ್ನು ಅರಿಯಬೇಕು. ಟೀಕೆಗಾಗಿ ಟೀಕೆ ಮಾಡಬಾರದು. ಈ ಸತ್ಯ ಜನರಿಗೆ ತಿಳಿದಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...