Monday, May 4, 2026
Monday, May 4, 2026

D. K. Shivakumar ಈಗ ಧಾರ್ಮಿಕ ದತ್ತಿ ಕಾಯ್ದೆ ಸೋಲಾಗಿರಬಹುದುಮತ್ತೆ ಮೂರುತಿಂಗಳ ನಂತರ ಅನುಮೋದನೆ ಪಡೆಯುತ್ತೇವೆ-ಡಿ.ಕೆ.ಶಿವಕುಮಾರ್

Date:

D. K. Shivakumar ವಿಧಾನಪರಿಷತ್ತಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಿಂದ ತಿರಸ್ಕೃತಗೊಂಡಿರುವ ಹಿಂದೂ ಧಾರ್ಮಿಕ ದತ್ತಿ ವಿಧೇಯಕಕ್ಕೆ ಮೂರು ತಿಂಗಳ ನಂತರ ಮೇಲ್ಮನೆಯಲ್ಲಿ ಕಾಂಗ್ರೆಸ್ ಗೆ ಮತ್ತೆ ಬಹುಮತ ಬಂದಾಗ ಅನುಮೋದನೆ ದೊರೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

D. K. Shivakumar ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಡಿಕೆ ಶಿವಕುಮಾರ್, ಅರ್ಚಕರ ಪ್ರಭಾವದಿಂದ ಭಕ್ತರು ಕಲ್ಲಿನಲ್ಲೂ ಶಿವನನ್ನು ಕಾಣುತ್ತಾರೆ. “ನಾವು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಮಸೂದೆ ಮಂಡಿಸಿದ್ದೇವು. ಸರ್ಕಾರ ಈ ಶಾಸನ ಮೂಲಕ ದೊಡ್ಡ ದೇವಾಲಯಗಳಿಂದ ಬರುವ ಆದಾಯದ ಶೇ.10 ರಷ್ಟನ್ನು ಅರ್ಚಕರಿಗೆ ಸಂಬಳ ನೀಡಲು, ವಿಮಾ ರಕ್ಷಣೆ, ಮತ್ತು ಅವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲು ಬಯಸಿತ್ತು. ಆದರೆ, ದೇವಸ್ಥಾನ ಮತ್ತು ಧರ್ಮದ ಪರ ವಾದಿಸುವ ಬಿಜೆಪಿ ಮತ್ತು ಜೆಡಿಎಸ್‌ಗಳು ಪರಿಷತ್ತಿನಲ್ಲಿ ಮಸೂದೆಯನ್ನು ಸೋಲಿಸಿದವು. ಮೂರು ತಿಂಗಳಲ್ಲಿ ಮೇಲ್ಮನೆಯಲ್ಲಿ ಬಹುಮತ ಪಡೆದು ಮಸೂದೆ ಮಂಡನೆ ಮಾಡುತ್ತೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...