Wednesday, July 8, 2026
Wednesday, July 8, 2026

Street Vendors ಬೀದಿಬದಿ ವ್ಯಾಪಾರಿಗಳಿಗೆ ಹೊರೆಯಾಗಿರುವ ತಂಬಾಕು ತಡೆ ಕಾಯಿದೆ ತಿದ್ದುಪಡಿ ಕೈ ಬಿಡಲು ಮನವಿ ಸಲ್ಲಿಕೆ

Date:

Street Vendors ಬೀದಿಬದಿ ವ್ಯಾಪಾರಿಗಳಿಗೆ ಹೊರೆಯಾಗುವ ತಂಬಾಕು ತಡೆ ಕಾಯ್ದೆಯ ಪ್ರಸ್ತಾವಿತ ತಿದ್ದುಪಡಿಯನ್ನು ಕೈಬಿಡಬೇಕೆಂದು ಬೀದಿಬದಿ ವ್ಯಾಪಾರಿಗಳ ಸಂಘ ಮನವಿ ಮಾಡಿದೆ.
ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಗಮನ ಸೆಳೆಯಬೇಕೆಂದು ಶಾಸಕರಾದ ಶಾರದಾ ಪೂರ್ಯನಾಯ್ಕ್ ಮತ್ತು ಚೆನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿರುವ ಸಂಘ, ಈಗಿರುವ ಕಾಯಿದೆಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಮತ್ತು ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವವರಿಗೆ 200 ರೂ. ದಂಡ ವಿದಿಸಲಾಗುತ್ತದೆ. ರಾಜ್ಯ ಸರಕಾರ ಈಗ ಈ ಕಾಯಿದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಇದು ಜಾರಿಯಾದರೆ ದಂಡ ಶುಲ್ಕವನ್ನು ಒಂದು ಸಾವಿರ ರೂ.ಗೆ ಏರಿಸಲಾಗುತ್ತದೆ. ಇದರಿಂದ ರಾಜ್ಯದ ಲಕ್ಷಾಂತರ ಬೀದಿಬದಿ ಚಿಲ್ಲರೆ ವ್ಯಾಪಾರಿಗಳಿಗೆ ತೊಂದರೆಯಾಗುತ್ತದೆ. ಇದರಿಂದ ಚಿಲ್ಲರೆ ವ್ಯಾಪಾರಿಗಳ ಜೀವನ ಸಂಕಷ್ಟಕ್ಕೊಳಗಾಗುತ್ತಾರೆ ಆದ್ದರಿಂದ ಸರಕಾರ ಈ ಬಗ್ಗೆ ಮರುಚಿಂತನೆ ಮಾಡಬೇಕು. ಶಾಸಕರುಗಳು ನಮ್ಮ ಪರವಾಗಿ ಶಾಸನಸಭೆಯಲ್ಲಿ ವಾದಮಂಡಿಸಬೇಕೆಂದು ಮನವಿಯಲ್ಲಿ ಕೋರಲಾಗಿದೆ.
Street Vendors ಚಿಲ್ಲರೆ ವ್ಯಾಪಾರಿಗಳ ಸಂಘದ ಪರವಾಗಿ, ಅನಿಲ್, ಶಾಮಣ್ಣ, ಕುಮಾರ್, ಅಲಿ ,ಕಲೀಮ್, ಜೈನ್, ಸುಧೀರ್, ಶೇಖರ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...