Wednesday, September 16, 2026
Wednesday, September 16, 2026

Agri News ಆತ್ಮ ಯೋಜನೆ & ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ವ್ವಸ್ಥಾಪಕ ಹುದ್ದೆಗೆ ಅರ್ಹರಿಂದ ಅರ್ಜಿ ಸಲ್ಲಿಕೆಗೆ ಆಹ್ವಾನ

Date:

Agri News ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿರುವ ಹಾಗೂ 1 ವರ್ಷ ಅನುಭವವಿರುವ ಅಭ್ಯರ್ಥಿಗಳು ಕಂಪ್ಯೂಟರ್ ಸಾಕ್ಷರತೆ ಹೊಂದಿದ್ದು, 45 ವರ್ಷ ವಯಸ್ಸಿನೊಳಗಿರಬೇಕು.

Agri News ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ ಇವರ ಕಛೇರಿಯಲ್ಲಿ ಪಡೆದು ಸ್ವವಿವರಗಳೊಂದಿಗೆ ಮಾ.14 ರೊಳಗಾಗಿ ಸಲ್ಲಿಸುವಂತೆ ಯೋಜನಾ  ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಶಿವಮೊಗ್ಗ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...