Thursday, June 18, 2026
Thursday, June 18, 2026

Agri News ಆತ್ಮ ಯೋಜನೆ & ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ವ್ವಸ್ಥಾಪಕ ಹುದ್ದೆಗೆ ಅರ್ಹರಿಂದ ಅರ್ಜಿ ಸಲ್ಲಿಕೆಗೆ ಆಹ್ವಾನ

Date:

Agri News ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿರುವ ಹಾಗೂ 1 ವರ್ಷ ಅನುಭವವಿರುವ ಅಭ್ಯರ್ಥಿಗಳು ಕಂಪ್ಯೂಟರ್ ಸಾಕ್ಷರತೆ ಹೊಂದಿದ್ದು, 45 ವರ್ಷ ವಯಸ್ಸಿನೊಳಗಿರಬೇಕು.

Agri News ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ ಇವರ ಕಛೇರಿಯಲ್ಲಿ ಪಡೆದು ಸ್ವವಿವರಗಳೊಂದಿಗೆ ಮಾ.14 ರೊಳಗಾಗಿ ಸಲ್ಲಿಸುವಂತೆ ಯೋಜನಾ  ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಶಿವಮೊಗ್ಗ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...