Thursday, October 3, 2024
Thursday, October 3, 2024

Jawaharlal Nehru University ನವದೆಹಲಿ‌ ಜೆಎನ್ ಯು ನಲ್ಲಿ ವಿದ್ಯಾರಣ್ಯರ ಪ್ರತಿಮೆ ಅನಾವರಣ

Date:

Jawaharlal Nehru University ಹಂಪಿಯಲ್ಲಿ‌ ಹೊನ್ನಮಳೆ ಸುರಿಸಿದ ಖ್ಯಾತಿ‌ ವಿಜಯನಗರದ ವಿದ್ಯಾರಣ್ಯ ಗುರುಗಳದ್ದಾಗಿದೆ.
“ಭಾರತೀಯ ಜ್ಞಾನಪರಂಪರೆಯುಳ್ಳ ಸನಾತನ,ಧಾರ್ಮಿಕ ಆಧಾರಿತ ಶಿಕ್ಷಣ ಸಂಶೋಧನೆ ನಡೆಸುವ ಉದ್ದೇಶದಿಂದ ನವದೆಹಲಿಯ ಸಂಶೋಧನಾ ಸಂಸ್ಥೆಗೆ ವಿದ್ಯಾರಣ್ಯರ ಹೆಸರಿಡಲಾಗಿದೆ” ಎಂದು ಶೃಂಗೇರಿ ಶಂಕರಮಠದ ಮುಖ್ಯ ಸಲಹೆಗಾರ ವಿ.ಆರ್.ಗೌರಿಶಂಕರ್ ಹೇಳಿದ್ದಾರೆ.


Jawaharlal Nehru University ನವದೆಹಲಿ ಜೆಎನ್ ಯು ನಲ್ಲಿ ವಿದ್ಯಾರಣ್ಯ ಇನಸ್ಟಿಸ್ಟ್ಯೂಟ್ ಆಪ್ ನಾಲೆಜ್ ಅಂಡ್ ಅಡ್ವಾನ್ಸ್ ಸ್ಟಡೀಸ್ ನಲ್ಲಿ ವಿದ್ಯಾರಣ್ಯರ ಪ್ರತಿಮೆ ಅನಾವರಣ ಮಾಡಿ ಗೌರಿಶಂಕರ್ ಮಾತನಾಡಿದರು.
ವಿದ್ಯಾರಣ್ಯರ ಕುರಿತು ಹೆಚ್ಚಿನ ಅಧ್ಯಯನಕ್ಕೆ ಪ್ರೋತ್ಸಾಹ ನೀಡಲಾಗುವುದು .ಈಸಂಬಂಧ ಪೀಠಸ್ಥಾಪಿಸುವ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಜೆ ಎನ್ ಯು ಕುಲಪತಿ ಡಾ.ಶಾಂತಿಶ್ರೀ ಪಂಡಿತ್,ಸಂಸ್ಥೆಯ ನಿರ್ದೇಶಕ ಅಮಿತ್ ಶರ್ಮ ಮತ್ತು ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಂಗಮೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...