Thursday, October 3, 2024
Thursday, October 3, 2024

HS Sundaresh ಬೆಂಬಲಿಗರ ಹರ್ಷೋದ್ಗಾರದ ನಡುವೆಸ್ಬುಡಾ ಅಧ್ಯಕ್ಷರಾಗಿ ಸುಂದರೇಶ್ ಅಧಿಕಾರ ಸ್ವೀಕಾರ

Date:

HS Sundaresh ಸ್ಬುಡಾ ಅಧ್ಯಕ್ಷರನ್ನಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಅವರನ್ನು ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಬೃಹತ್ ರ್ಯಾಲಿ ನಡೆಸಿದ ನೂತನ ಸೂಡಾ ಅಧ್ಯಕ್ಷರು ಬೃಹತ್ ರ್ಯಾಲಿ ನಡೆಸಿ ಸೂಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಶಿವಮೊಗ್ಗ ನಗರದ ಎಂಆರ್ ಎಸ್ ವೃತ್ತದಿಂದ ತೆರದ ಜೀಪಿನಲ್ಲಿ ಮೆರವಣಿಗೆ ಹೊರಟ ಸುಂದರೇಶ್ ವಿದ್ಯಾನಗರ, ಹೊಳೆ ಬಸ್ ಸ್ಟಾಪ್ ಬಿಹೆಚ್ ರಸ್ತೆ, ಕಾಂಗ್ರೆಸ್ ಕಚೇರಿಗೆ ತಲುಪಿ ರಾಘವೇಂದ್ರ ಸ್ವಾಮಿ ಮಠದ ರಸ್ತೆಯ ಮೂಲಕ ಲಕ್ಷ್ಮಿ ಚಲನಚಿತ್ರ ಮಂದಿರ ಮಾರ್ಗವಾಗಿ ಸ್ಬುಡಾ ಕಚೇರಿ ತಲುಪಿದರು.

ಈ ವೇಳೆ ಹಾರತುರಾಯಿಗಳನ್ನು, ಮೈಸೂರು ಪೇಟವನ್ನು ಅಭಿಮಾನಿಗಳು ಕಾಂಗ್ರೆಸ್ ಪಕ್ಷದ ಮುಖಂಡರು ತೊಡಿಸುವ ಮೂಲಕ ಸಾಲು ಸಾಲಾಗಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಪಂ ಮಾಜಿ ಅಧ್ಯಕ್ಷ ಬಲ್ಕೀಷ್ ಭಾನು, ಡಾ. ಶ್ರೀನಿವಾಸ್ ಕರಿಯಣ್ಣ, ಉಪಾದ್ಯಕ್ಷರಾದ ಸ್ಮಾರ್ಟ್ ಲೋಕೇಶ್, ಚಂದ್ರಶೇಖರ್ ವಕೀಲ ನರಸಿಂಹ ಮೂರ್ತಿ (ಬಾಬಣ್ಣ), ಶ್ಯಾಮ್ ಸುಂದರ್, ಸೌಗಂದಿನಿ, ವಿಜಯಲಕ್ಷ್ಮೀ ಶಿಜುಪಾಶಾ, ಇಕ್ಕೇರಿ ರಮೇಶ್ ಹಾಗೂ ಇತರರು ಸಾಥ್ ನೀಡಿದರು.

HS Sundaresh ಸ್ಬುಡಾ ಅಧ್ಯಕ್ಷ ಸ್ಥಾನವನ್ನು, ನನಗೆ ಕಾಂಗ್ರಸ್ ಪಕ್ಷದ ಹೈಕಮಾಂಡ್ ನೀಡಿರುವುದು ಸಂತೋಷ ತಂದಿದೆ ಎಂದು ನೂತನ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷ ಹೆಚ್. ಎಸ್. ಸುಂದರೇಶ್ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...