Thursday, August 13, 2026
Thursday, August 13, 2026

Siddaramaiah ಒಬ್ಬೊಬ್ಬ ಕಾಂಗ್ರೆಸ್ ಶಾಸಕರಿಗೆ ₹ 50 ಕೋಟಿ ಬಿಜೆಪಿ ಯಿಂದ ಆಮಿಷ- ಸಿದ್ಧರಾಮಯ್ಯ

Date:

Siddaramaiah ಬಿಜೆಪಿಯವರು ಕಾಂಗ್ರೆಸ್ ಶಾಸಕರ ಖರೀದಿಗೆ ಯತ್ನಿಸುತ್ತಿದ್ದಾರೆ. ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು, ನಾವು ಬಹುಮತ ಪಡೆದಿದ್ದರೂ ಸರ್ಕಾರ ಅಲುಗಾಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಶಾಸಕರು ಯಾವ ಆಮಿಷಕ್ಕೂ ಬಗ್ಗಿಲ್ಲ ಎಂದು ಹೇಳಿದ್ದಾರೆ.

Siddaramaiah ಸರ್ಕಾರವನ್ನು ಬೀಳಿಸುವುದು ಬಿಜೆಪಿಯವರಿಗೆ ಅಭ್ಯಾಸವಾಗಿ ಹೋಗಿದೆ. ಅವರು ರಾಜ್ಯದಲ್ಲಿ ಜನರ ಆಶೀರ್ವಾದ ಪಡೆದು ನೇರವಾಗಿ ಯಾವತ್ತೂ ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿಯೇ ಬಂದವರು. ದೇಶದ ಕೆಲವೆಡೆ ಸರ್ಕಾರ ಅತಂತ್ರಗೊಳಿಸುತ್ತಿರುವಂತೆ ಕರ್ನಾಟಕದಲ್ಲೂ ಅವರು ಪ್ರಯತ್ನಿಸಿರುವುದು ಸತ್ಯ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...