Monday, August 3, 2026
Monday, August 3, 2026

Kyasanur Forest Disease ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಗೆ ಮತ್ತೊಂದು ಬಲಿ

Date:

Kyasanur Forest Disease ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ ತಾಲೂಕಿಗೆ ಮಂಗನ ಕಾಯಿಲೆ (ಕೆಎಫ್ಡಿ) ಕಾಟ ಹೆಚ್ಚಾಗಿದೆ.

ಹತ್ತರಗಿಯ ನವಿಲಗಾರ ಗ್ರಾಮದ 68 ವರ್ಷದ ವ್ಯಕ್ತಿಯೋರ್ವನನ್ನು ಮಂಗನ ಕಾಯಿಲೆ ಬಲಿ ತೆಗೆದುಕೊಂಡಿದೆ. ಫೆ.22ರಂದು ವಾಂತಿ-ಜ್ವರ ಕಾಣಿಸಿಕೊಂಡು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಇದ್ದಾಗ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿದ್ದರು. ಸಿದ್ಧಾಪುರ ತಾಲೂಕಿನಲ್ಲಿ ಕಾಣಿಸಿಕೊಂಡಿದ್ದ ಮಂಗನಕಾಯಿಲೆ ಇಬ್ಬರನ್ನು ಬಲಿ Kyasanur Forest Disease ತೆಗೆದುಕೊಂಡಿತ್ತು. ಈ ಮೂಲಕ ಈ ಕಾಯಿಲೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂವರು ಮೃತಪಟ್ಟಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...