Monday, May 4, 2026
Monday, May 4, 2026

Kyasanur Forest Disease ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಗೆ ಮತ್ತೊಂದು ಬಲಿ

Date:

Kyasanur Forest Disease ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ ತಾಲೂಕಿಗೆ ಮಂಗನ ಕಾಯಿಲೆ (ಕೆಎಫ್ಡಿ) ಕಾಟ ಹೆಚ್ಚಾಗಿದೆ.

ಹತ್ತರಗಿಯ ನವಿಲಗಾರ ಗ್ರಾಮದ 68 ವರ್ಷದ ವ್ಯಕ್ತಿಯೋರ್ವನನ್ನು ಮಂಗನ ಕಾಯಿಲೆ ಬಲಿ ತೆಗೆದುಕೊಂಡಿದೆ. ಫೆ.22ರಂದು ವಾಂತಿ-ಜ್ವರ ಕಾಣಿಸಿಕೊಂಡು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಇದ್ದಾಗ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿದ್ದರು. ಸಿದ್ಧಾಪುರ ತಾಲೂಕಿನಲ್ಲಿ ಕಾಣಿಸಿಕೊಂಡಿದ್ದ ಮಂಗನಕಾಯಿಲೆ ಇಬ್ಬರನ್ನು ಬಲಿ Kyasanur Forest Disease ತೆಗೆದುಕೊಂಡಿತ್ತು. ಈ ಮೂಲಕ ಈ ಕಾಯಿಲೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂವರು ಮೃತಪಟ್ಟಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...