Thursday, December 18, 2025
Thursday, December 18, 2025

S N Channabasappa ಶಿವಮೊಗ್ಗ ಶಿವಾಲಯದಲ್ಲಿ ಅತಿರುದ್ರಯಾಗ

Date:

S N Channabasappa ಶಿವಮೊಗ್ಗದ ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ವೀರಶೈವ ಅರ್ಚಕರ ಮತ್ತು ಪುರೋಹಿತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ ಹಾಗೂ ವಿನೋಬನಗರ ಶಿವಾಲಯ ಸಮಿತಿಯ ವತಿಯಿಂದ ನಡೆಯುತ್ತಿರುವ “ಅತಿರುದ್ರ ಮಹಾಯಾಗ” ಬೃಹತ್ ಯಜ್ಞದ ಪೂಜಾ ಸಂಕಲ್ಪದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

S N Channabasappa ಈ ಸಂದರ್ಭದಲ್ಲಿ ಕವಲೆದುರ್ಗ ಭುವನಗಿರಿ ಸಂಸ್ಥಾನ ಮಠದ ಶ್ರೀಗಳು, ಬೀಳಕಿ ಹಿರೇಮಠ ಶ್ರೀಗಳು, ತಾವರೆಕೆರೆ ಶಿಲಾಮಠದ ಶ್ರೀಗಳು, ಹಿರಿಯರಾದ ಬಿ.ಎಸ್ ಯಡಿಯೂರಪ್ಪನವರು, ಈಶ್ವರಪ್ಪನವರು, ಸಂಸದರಾದ ಬಿ ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ್ರು ಮತ್ತು ಡಿ.ಎಸ್ ಅರುಣ್ ಹಾಗೂ ಗಣ್ಯರು ಪೂಜೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...