Wednesday, September 16, 2026
Wednesday, September 16, 2026

S N Channabasappa ಶಿವಮೊಗ್ಗ ಶಿವಾಲಯದಲ್ಲಿ ಅತಿರುದ್ರಯಾಗ

Date:

S N Channabasappa ಶಿವಮೊಗ್ಗದ ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ವೀರಶೈವ ಅರ್ಚಕರ ಮತ್ತು ಪುರೋಹಿತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ ಹಾಗೂ ವಿನೋಬನಗರ ಶಿವಾಲಯ ಸಮಿತಿಯ ವತಿಯಿಂದ ನಡೆಯುತ್ತಿರುವ “ಅತಿರುದ್ರ ಮಹಾಯಾಗ” ಬೃಹತ್ ಯಜ್ಞದ ಪೂಜಾ ಸಂಕಲ್ಪದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

S N Channabasappa ಈ ಸಂದರ್ಭದಲ್ಲಿ ಕವಲೆದುರ್ಗ ಭುವನಗಿರಿ ಸಂಸ್ಥಾನ ಮಠದ ಶ್ರೀಗಳು, ಬೀಳಕಿ ಹಿರೇಮಠ ಶ್ರೀಗಳು, ತಾವರೆಕೆರೆ ಶಿಲಾಮಠದ ಶ್ರೀಗಳು, ಹಿರಿಯರಾದ ಬಿ.ಎಸ್ ಯಡಿಯೂರಪ್ಪನವರು, ಈಶ್ವರಪ್ಪನವರು, ಸಂಸದರಾದ ಬಿ ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ್ರು ಮತ್ತು ಡಿ.ಎಸ್ ಅರುಣ್ ಹಾಗೂ ಗಣ್ಯರು ಪೂಜೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...