Thursday, June 18, 2026
Thursday, June 18, 2026

Thawar Chand Gehlot ರಾಜ್ಯದ ಐದು ವಿವಿಗಳಿಗೆ ಕುಲಪತಿಗಳ ನೇಮಕಮಾಡಿ ರಾಜ್ಯಪಾಲರ ಆದೇಶ

Date:

Thawar Chand Gehlot ರಾಜ್ಯದ ಐದು ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಿ
ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಆದೇಶ ಹೊರಡಿಸಿದ್ದಾರೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಕೆ.ಎಂ.ಮೇತ್ರಿ ಅವರನ್ನು
ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯಕ್ಕೆ, ಮಂಗಳೂರು ರಾಜ್ಯಶಾಸ್ತ್ರ
ವಿಭಾಗದ ಪ್ರಾಧ್ಯಾಪಕ ಪಿ.ಸಿ.ಧರ್ಮ ಅವರನ್ನು ಅದೇ ವಿಶ್ವವಿದ್ಯಾಲಯಕ್ಕೆ ಹಾಗೂ
ಮೈಸೂರು ತೋಟಗಾರಿಕಾ ಕಾಲೇಜಿನ ಡೀನ್ ವಿಷ್ಣುವರ್ಧನ ಅವರನ್ನು ಬಾಗಲಕೋಟೆ
ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ, ಪ್ರೊ. ಶರತ್ ಅನಂತಮೂರ್ತಿ
ಅವರನ್ನು ಕುವೆಂಪು ವಿ.ವಿಗೆ ಹಾಗೂ ಪ್ರೊ. ಸಿ.ಎಂ. ತ್ಯಾಗರಾಜ್ ಅವರನ್ನು ರಾಣಿ
Thawar Chand Gehlot ಚನ್ನಮ್ಮವಿ.ವಿಗೆ ಕುಲಪತಿಗಳನ್ನಾಗಿ ನೇಮಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...