Thursday, December 18, 2025
Thursday, December 18, 2025

Thawar Chand Gehlot ರಾಜ್ಯದ ಐದು ವಿವಿಗಳಿಗೆ ಕುಲಪತಿಗಳ ನೇಮಕಮಾಡಿ ರಾಜ್ಯಪಾಲರ ಆದೇಶ

Date:

Thawar Chand Gehlot ರಾಜ್ಯದ ಐದು ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಿ
ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಆದೇಶ ಹೊರಡಿಸಿದ್ದಾರೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಕೆ.ಎಂ.ಮೇತ್ರಿ ಅವರನ್ನು
ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯಕ್ಕೆ, ಮಂಗಳೂರು ರಾಜ್ಯಶಾಸ್ತ್ರ
ವಿಭಾಗದ ಪ್ರಾಧ್ಯಾಪಕ ಪಿ.ಸಿ.ಧರ್ಮ ಅವರನ್ನು ಅದೇ ವಿಶ್ವವಿದ್ಯಾಲಯಕ್ಕೆ ಹಾಗೂ
ಮೈಸೂರು ತೋಟಗಾರಿಕಾ ಕಾಲೇಜಿನ ಡೀನ್ ವಿಷ್ಣುವರ್ಧನ ಅವರನ್ನು ಬಾಗಲಕೋಟೆ
ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ, ಪ್ರೊ. ಶರತ್ ಅನಂತಮೂರ್ತಿ
ಅವರನ್ನು ಕುವೆಂಪು ವಿ.ವಿಗೆ ಹಾಗೂ ಪ್ರೊ. ಸಿ.ಎಂ. ತ್ಯಾಗರಾಜ್ ಅವರನ್ನು ರಾಣಿ
Thawar Chand Gehlot ಚನ್ನಮ್ಮವಿ.ವಿಗೆ ಕುಲಪತಿಗಳನ್ನಾಗಿ ನೇಮಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...