Wednesday, October 2, 2024
Wednesday, October 2, 2024

Rameshwaram Cafe Blast ಕೆಫೆ ಸ್ಫೋಟ ,ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ

Date:

Rameshwaram Cafe Blast ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ. ಸುಳಿವು ನೀಡಿದವರಿಗೆ
ಎನ್,ಐ,ಎ. ನಿಂದ
ಬಹುಮಾನ ₹10 ಲಕ್ಷ ಘೋಷಣೆ..
ತನಿಖೆ ಇನ್ನೂ ನಡೆಯುತ್ತಿದೆ. ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಪೋಲೀಸರು ಸಾಕ್ಷ್ಯ ಕಲೆಹಾಕುತ್ತಿದ್ದಾರೆ. ಉಗ್ರನ ಚಲನವಲನಗಳನ್ನ ವಿಡಿಯೊ ಮೂಲಕ ಪತ್ತೆ ಹಚ್ಚಲಾಗಿದೆ.
ಉಗ್ರರ ಪತ್ತೆ ನೀಡುದವರಿಗೆ ₹ 10 ಲಕ್ಷ ಬಹುಮಾನ ನೀಡಲು ರಷ್ಟ್ರೀಯ ತನಿಖಾ ದಳ ಪ್ರಕಟಿಸಿದೆ.
Rameshwaram Cafe Blast ಸುಳಿವು ನೀಡಿದವರ ಹೆಸರನ್ನ ಗೌಪ್ಯವಾಗಿಡಲಾಗುವುದು ಎಂದೂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....