Wednesday, September 16, 2026
Wednesday, September 16, 2026

SN Channabasappa ಸಾಮಾಜಿಕ ಅಧಿಕಾರಿತ ಶಿವಿರ್ ನಲ್ಲಿ ಭಾಗವಹಿಸಿದ ಶಾಸಕ ಚನ್ನಬಸಪ್ಪ

Date:

SN Channabasappa ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನ ಆವರಣದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಸಚಿವಾಲಯ ಹಾಗೂ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಗಳ ವತಿಯಿಂದ ADIP ಯೋಜನೆಯಡಿಯಲ್ಲಿ ಅಂಗವಿಕಲರಿಗೆ ಹಾಗೂ RVY ಯೋಜನೆಯಡಿಯಲ್ಲಿ ಹಿರಿಯ ನಾಗರಿಕರಿಗೆ ತ್ರಿಚಕ್ರ ವಾಹನ ಸೇರಿದಂತೆ ವಿವಿಧ ಬಹುಪಯೋಗಿ ಸಲಕರಣೆಗಳನ್ನು ಫಲಾನುಭವಿಗಳಿಗೆ ವಿತರಿಸಲು “ಸಾಮಾಜಿಕ ಅಧಿಕಾರಿತ ಶಿವಿರ್” ಸಮಾರಂಭವನ್ನು ಆಯೋಜಿಸಲಾಗಿತ್ತು.

ಈ ಸಮಾರಂಭದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

SN Channabasappa ಈ ಸಂದರ್ಭದಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ , ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡರು, ಇಲಾಖೆಗಳ ಅಧಿಕಾರಿಗಳು, ಪಾಲಿಕೆಯ ಸದಸ್ಯರುಗಳು ಹಾಗೂ ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...