Thursday, June 18, 2026
Thursday, June 18, 2026

SN Channabasappa ಸಾಮಾಜಿಕ ಅಧಿಕಾರಿತ ಶಿವಿರ್ ನಲ್ಲಿ ಭಾಗವಹಿಸಿದ ಶಾಸಕ ಚನ್ನಬಸಪ್ಪ

Date:

SN Channabasappa ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನ ಆವರಣದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಸಚಿವಾಲಯ ಹಾಗೂ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಗಳ ವತಿಯಿಂದ ADIP ಯೋಜನೆಯಡಿಯಲ್ಲಿ ಅಂಗವಿಕಲರಿಗೆ ಹಾಗೂ RVY ಯೋಜನೆಯಡಿಯಲ್ಲಿ ಹಿರಿಯ ನಾಗರಿಕರಿಗೆ ತ್ರಿಚಕ್ರ ವಾಹನ ಸೇರಿದಂತೆ ವಿವಿಧ ಬಹುಪಯೋಗಿ ಸಲಕರಣೆಗಳನ್ನು ಫಲಾನುಭವಿಗಳಿಗೆ ವಿತರಿಸಲು “ಸಾಮಾಜಿಕ ಅಧಿಕಾರಿತ ಶಿವಿರ್” ಸಮಾರಂಭವನ್ನು ಆಯೋಜಿಸಲಾಗಿತ್ತು.

ಈ ಸಮಾರಂಭದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

SN Channabasappa ಈ ಸಂದರ್ಭದಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ , ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡರು, ಇಲಾಖೆಗಳ ಅಧಿಕಾರಿಗಳು, ಪಾಲಿಕೆಯ ಸದಸ್ಯರುಗಳು ಹಾಗೂ ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...