Tuesday, March 24, 2026
Tuesday, March 24, 2026

DAVANGERE UNIVERSITY ಖ್ಯಾತ ವಂಗ್ಯಚಿತ್ರಗಾರ, ವಾಗ್ಮಿ ಎಚ್.ಬಿ.ಮಂಜುನಾಥ್ ಅವರಿಗೆ ದಾವಣಗೆರೆ ವಿವಿ ಗೌರವ ಡಾಕ್ಟರೇಟ್ ಪ್ರದಾನ

Date:

DAVANGERE UNIVERSITY ಹಿರಿಯ ವ್ಯಂಗ್ಯಚಿತ್ರಕಾರ, ಪತ್ರಕರ್ತ ಎಚ್ ಬಿ ಮಂಜುನಾಥ್ ರವರ ಜೀವಮಾನ ಸಾಧನೆಯನ್ನು ಗುರುತಿಸಿ ದಾವಣಗೆರೆ ವಿಶ್ವವಿದ್ಯಾನಿಲಯವು ತನ್ನ 11ನೇ ಘಟಿಕೋತ್ಸವದಲ್ಲಿ ಎಚ್ ಬಿ ಮಂಜುನಾಥರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿ ಗೌರವಿಸಿತು.

ವಿಶ್ವ ವಿದ್ಯಾನಿಲಯದ ಕುಲಾಧಿಪತಿಗಳೂ, ರಾಜ್ಯಪಾಲರೂ ಆದ ಮಾನ್ಯ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ಮುಖ್ಯ ಅತಿಥಿಗಳಾಗಿ ಇಸ್ರೋದ ಮಾಜಿ ಅಧ್ಯಕ್ಷರು ಪದ್ಮಶ್ರೀ ಪುರಸ್ಕೃತರೂ ಆದ ಎ ಎಸ್ ಕಿರಣ್ ಕುಮಾರ್, ರಾಜ್ಯದ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ ಸಿ ಸುಧಾಕರ್ ಆಗಮಿಸಿದ್ದರು.

DAVANGERE UNIVERSITY ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಬಿ ಡಿ ಕುಂಬಾರ್ ಇದ್ದರು. ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿಗಳು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷ ಜಸ್ಟಿಸ್ ಶಿವರಾಜ್ ಪಾಟೀಲ್ ಹಾಗೂ ಬೆಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ, ವಿಜ್ಞಾನಿ ಪ್ರೊ. ಕೆ ಸಿದ್ದಪ್ಪ ಇವರಿಗೂ ಇದೇ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ...