Tuesday, February 3, 2026
Tuesday, February 3, 2026

New Election Commissioner ಚುನಾವಣಾ ಆಯೋಗದ ಆಯುಕ್ತರುಗಳಾಗಿ ಸುಖಬೀರ್ ಸಿಂಗ್ & ಜ್ಞಾನೇಶ್ ಕುಮಾರ್ ನೇಮಕ

Date:

New Election Commissioner ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ನೂತನ ಚುನಾವಣಾ ಆಯುಕ್ತರಾಗಿ ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಫೆಬ್ರವರಿಯಲ್ಲಿ ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಕಳೆದ ವಾರ ಅರುಣ್ ಗೋಯೆಲ್ ಅವರ ರಾಜೀನಾಮೆ ನಂತರ ಎರಡು ಸ್ಥಾನಗಳು ತೆರವಾದ ಕಾರಣ ಸಮಿತಿಯು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲು ಸಭೆ ತೀರ್ಮಾನಿಸಿತು.
ರಾಷ್ಟ್ರಪತಿಯವರು ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿರುವುದಾಗಿ ತಿಳಿದುಬಂದಿದೆ.
New Election Commissioner ಸಂಬಂಧಿಸಿಂತೆ ಗೆಜೆಟ್ ನೋಟಿಫಿಕೇಷನ್ ಕೂಡ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...