Thursday, December 18, 2025
Thursday, December 18, 2025

Evergreen forest ಪರಿಸರವನ್ನ ಕಾಪಾಡುವುದು ಜವಾಬ್ದಾರಿ : ಎ.ಎನ್ ಮಹೇಶ್

Date:

Evergreen forest ನಿತ್ಯ ಹರಿದ್ವರ್ಣದ ಕಾಡು, ಹಸಿರು ಹೊದಿಕೆಯನ್ನು ಹೊಂದಿರುವ ಪಶ್ಚಿಮಘಟ್ಟ ಸೇರಿದಂತೆ ರಾಜ್ಯದ ಪರಿಸರವನ್ನು ಕಾಪಾಡುವ ಜವಾಬ್ದಾರಿ ಎಲ್ಲರ ಕರ್ತವ್ಯ ಎಂದು ರಾಜ್ಯ ಪರಿಸರ ತಜ್ಞ ಮೌಲ್ಯಮಾಪನ ಸಮಿತಿಯ ಅಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.

ಚಿಕ್ಕಮಗಳೂರಿನ, ಮರ್ಲೆ ಗ್ರಾಮ ಪಂಚಾಯಿತಿ ಹಾಗೂ ಬೀರದೇವರ ಟ್ರಸ್ಟ್ ಹರಿಹರದಳ್ಳಿ ವತಿಯಿಂದ ಚಿಕ್ಕಮಗಳೂರು ನಗರದಲ್ಲಿ ಏರ್ಪಡಿ ಸಿದ್ದ ರಾಜ್ಯ ಪರಿಸರ ತಜ್ಞ ಮೌಲ್ಯಮಾಪನ ಸಮಿತಿಯ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ಮುಖಂಡರಿoದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಮಾನವ ತನ್ನ ಅಗತ್ಯವನ್ನು ಮೀರಿ ಪರಿಸರವನ್ನು ಬಳಕೆ ಮಾಡುತ್ತಿರುವುದರಿಂದ ನಿಸರ್ಗದಲ್ಲಿ ಏರುಪೇರು ರಾಗುತ್ತಿದ್ದು ಸಮತೋಲನ ಕಾಯ್ದುಕೊಳ್ಳುವುದು ನಮ್ಮೆಲ್ಲರ ಆದ್ಯತೆಯಾಗಬೇಕು. ಸಮಿತಿಯಿಂದ ನಿರಪೇಕ್ಷಣ ಪತ್ರ ನೀಡುವಾಗ ಅವರು ನಿಗಾ ವಹಿಸಲಿದ್ದು ನಿಯಮ ಮೀರಿದ ಕೂಗಾರಿಕೆ, ಗಣಿಗಾರಿಕೆ ಹಾಗು ಕಟ್ಟಡಗಳ ನಿರ್ಮಾ ಣಕ್ಕೆ ಅವಕಾಶ ನೀಡದೇ ಸಮರ್ಥವಾಗಿ ಜವಾಬ್ದಾರಿ ನಿರ್ವಹಿಸಲಾಗುವುದು ಎಂದರು.

Evergreen forest ಸಂದರ್ಭದಲ್ಲಿ ಮರ್ಲೆ ಗ್ರಾ.ಪಂ. ಅಧ್ಯಕ್ಷೆ ಸುಧಾ ಮಂಜುನಾಥ್, ಸದಸ್ಯರಾದ ಜಗದೀಶ್, ಬಸವರಾಜು, ಎನ್.ಡಿ.ಮಂಜುನಾಥ್, ಮುಖಂಡರುಗಳಾದ ಹೆಚ್.ಎಲ್.ಬಲರಾಮ್, ಚಂದ್ರಶೇಖರ್, ಬಸವ ರಾಜ್ ಮತ್ತಿತರಿದ್ದರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...