Saturday, October 5, 2024
Saturday, October 5, 2024

Zilla Kannada Sahitya Parishad ಸಮ್ಮೇಳನಾಧ್ಯಕ್ಷರಾಗಿ ಹಳೇಕೋಟೆ ರಮೇಶ್ : ಅಭಿನಂದನೆ ಸಲ್ಲಿಕೆ

Date:

Zilla Kannada Sahitya Parishad ಮೂಡಿಗೆರೆಯಲ್ಲಿ ಮಾ.29 ಮತ್ತು 30 ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ 19ನೇ ಜಿಲ್ಲಾ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಹಳೇಕೋಟೆ ರಮೇಶ್ ಅವರಿಗೆ ಜಿಲ್ಲಾ ಸಿರಿಗನ್ನಡ ವೇದಿಕೆ ವತಿಯಿಂದ ಗೌರವಿಸಿ ಅಭಿನಂದನೆ ಸಲ್ಲಿಸಲಾಯಿತು.

ಕಸಾಪ ಮಾಜಿ ಅಧ್ಯಕ್ಷ ಕುಂದೂರು ಅಶೋಕ್ ಮಾತನಾಡಿ ಹಳೇಕೋಟೆ ರಮೇಶ್ ಅವರು ಸುಮಾರು 35ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವುದಲ್ಲದೇ ಪ್ರಪಂಚದ ವಿವಿಧ ದೇಶಗಳಿಗೆ ಪ್ರವಾಸ ಕೈಗೊಂಡು ಕನ್ನಡದ ಕಂಪನ್ನು ಎಲ್ಲೆಡೆ ಹಬ್ಬಿಸಿದವರು ಎಂದು ತಿಳಿಸಿದರು.

Zilla Kannada Sahitya Parishad ಸಂದರ್ಭದಲ್ಲಿ ಸಿರಿಗನ್ನಡ ವೇದಿಕೆ ಜಿಲ್ಲಾಧ್ಯಕ್ಷ ಎಂ.ಆರ್.ಪ್ರಕಾಶ್, ಗೌರವಾಧ್ಯಕ್ಷ ಎಂ.ಸಿ.ಶಿವಾ ನಂದಸ್ವಾಮಿ, ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಪೂರ್ಣೇಶ್ ಮೂರ್ತಿ, ಚಿಕ್ಕಮಗಳೂರು ತಾಲ್ಲೂಕು ಅಧ್ಯಕ್ಷ ಚಂ ದ್ರಯ್ಯ, ಬಾಳೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಪರೀಕ್ಷಿತ್ ಜಾವಳಿ, ಸಂಚಾ ಲಕರಾದ ಮಹೇಂದ್ರ ಕುಮಾರ್, ಡಾ.ಹೇಮಂತ್ ಕುಮಾರ್, ಹಿರಿಯರಾದ ಹಾಲಪ್ಪ ಗೌಡ, ಜಯಣ್ಣ , ಮೋಯಿದ್ದಿನ್ ಬಿಳಗುಳ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...