Sunday, August 23, 2026
Sunday, August 23, 2026

Puneeth Rajkumar ಡಾ.ಪುನೀತ್ ರಾಜ್ ಕುಮಾರ್ ಜನ್ಮದಿನ ರಕ್ತದಾನ ಮಾಡಿ ಆಚರಣೆ

Date:

Puneeth Rajkumar ಜೆಸಿಐ ಶಿವಮೊಗ್ಗ ಸ್ಟಾರ್ಸ್ ಸಂಸ್ಥೆ ಕರ್ನಾಟಕ ರತ್ನ, ಪುನಿತ್ ರಾಜ್ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಆಶಾಜ್ಯೋತಿ ರಕ್ತ ನಿಧಿಯಲ್ಲಿ ರಕ್ತದಾನ ಮಾಡುವ ಮೂಲಕ ಸ್ಫೂರ್ತಿ ದಿನವನ್ನು ಆಚರಣೆ ಮಾಡಿತ್ತು.

Puneeth Rajkumar ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜೆಸಿ ನವೀನ್ ತಲಾರಿ, ರಕ್ತನಿಧಿ ಶ್ರಿದರ್ ಮತ್ತು ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...