Sunday, December 7, 2025
Sunday, December 7, 2025

Puneeth Rajkumar ನಟ ಡಾ.ಪುನೀತ್ ರಾಜ್ ಕುಮಾರ್ ,ಸಾವಿನ ನಂತರವೂ ಸಮಾಜ ಸೇವೆಯ ಪ್ರಶಂಸೆ

Date:

Puneeth Rajkumar ಭದ್ರಾವತಿ ತಾಲ್ಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ ಸಣ್ಣ ಮಕ್ಕಳಿಂದ ಕೇಕ್ ಕಟ್ ಮಾಡಿಸುವ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು.
ಸಾವಿನ ನಂತರ ಅವರು ಮಾಡಿದ ಸೇವೆಯ ಬಗ್ಗೆ ಎಲ್ಲರಿಗೂ ತಿಳಿಸಲಾಯಿತು.

ಪುನೀತ್ ರಾಜ್ ಕುಮಾರ್ ಬದುಕಿದ ರೀತಿ ಇಂದಿನ ಯುವಕರಿಗೆ ಮಾದರಿ. ಅವರ ಹಾದಿಯಲ್ಲಿ ಸಾಗುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಸೇವೆಯನ್ನು ಯುವಕರು ಸಲ್ಲಿಸಬೇಕು, ಯಾವುದೇ ಪ್ರಚಾರ ಇಲ್ಲದೆ ಸಾವಿರಾರು ಕುಟುಂಬಗಳ ನೋವಿಗೆ ಸ್ಪಂದಿಸಿದ್ದರು. ತಮ್ಮ ದುಡಿಮೆಯ ಪಾಲನ್ನು ಸಮಾಜ ಸೇವೆಗೆ ಮೀಸಲಿಡುವ ಮೂಲಕ ಮರಣದ ನಂತರವೂ ಜೀವಂತವಾಗಿದ್ದಾರೆ ಎಂದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘದ ಯುವಕರು ಸ್ಮರಿಸಿದರು.

ನಂತರದಲ್ಲಿ ಹುಟ್ಟು ಹಬ್ಬದ ಅಂಗವಾಗಿ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ವಿತರಿಸಲಾಯಿತು.

Puneeth Rajkumar ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಮತ್ತು ಮತ್ತಿಘಟ್ಟ ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...