Sunday, August 23, 2026
Sunday, August 23, 2026

Puneeth Rajkumar ನಟ ಡಾ.ಪುನೀತ್ ರಾಜ್ ಕುಮಾರ್ ,ಸಾವಿನ ನಂತರವೂ ಸಮಾಜ ಸೇವೆಯ ಪ್ರಶಂಸೆ

Date:

Puneeth Rajkumar ಭದ್ರಾವತಿ ತಾಲ್ಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ ಸಣ್ಣ ಮಕ್ಕಳಿಂದ ಕೇಕ್ ಕಟ್ ಮಾಡಿಸುವ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು.
ಸಾವಿನ ನಂತರ ಅವರು ಮಾಡಿದ ಸೇವೆಯ ಬಗ್ಗೆ ಎಲ್ಲರಿಗೂ ತಿಳಿಸಲಾಯಿತು.

ಪುನೀತ್ ರಾಜ್ ಕುಮಾರ್ ಬದುಕಿದ ರೀತಿ ಇಂದಿನ ಯುವಕರಿಗೆ ಮಾದರಿ. ಅವರ ಹಾದಿಯಲ್ಲಿ ಸಾಗುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಸೇವೆಯನ್ನು ಯುವಕರು ಸಲ್ಲಿಸಬೇಕು, ಯಾವುದೇ ಪ್ರಚಾರ ಇಲ್ಲದೆ ಸಾವಿರಾರು ಕುಟುಂಬಗಳ ನೋವಿಗೆ ಸ್ಪಂದಿಸಿದ್ದರು. ತಮ್ಮ ದುಡಿಮೆಯ ಪಾಲನ್ನು ಸಮಾಜ ಸೇವೆಗೆ ಮೀಸಲಿಡುವ ಮೂಲಕ ಮರಣದ ನಂತರವೂ ಜೀವಂತವಾಗಿದ್ದಾರೆ ಎಂದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘದ ಯುವಕರು ಸ್ಮರಿಸಿದರು.

ನಂತರದಲ್ಲಿ ಹುಟ್ಟು ಹಬ್ಬದ ಅಂಗವಾಗಿ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ವಿತರಿಸಲಾಯಿತು.

Puneeth Rajkumar ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಮತ್ತು ಮತ್ತಿಘಟ್ಟ ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...