Monday, August 24, 2026
Monday, August 24, 2026

Breaking News ಈರೋಡ್ ಚುನಾವಣಾ ತಪಾಸಣೆ ಕಬಂಧ‌ಬಾಹುವಿನಿಂದ ಪಾರಾದ ಕನ್ನಡಿಗ ವಿಜೇಂದ್ರರಾವ್

Date:

Breaking News ತಮಿಳುನಾಡು ರಾಜ್ಯದ ಸೇಲಂ ಸಮೀಪವಿರುವ ಈರೋಡ್ ನಲ್ಲಿ ಶಿವಮೊಗ್ಗ ದ ಅ.ನಾ.ವಿಜಯೇಂದ್ರ ರಾವ್ ರವರಿಂದ 17-03-2024 ರಂದು ಜಫ್ತಿ ಮಾಡಿದ್ದ 89 ಸೀರೆ ಮತ್ತು 40230.00 ರೂಪಾಯಿಯನ್ನು ಎಲ್ಲಾ ಸೂಕ್ತ ದಾಖಲೆಯನ್ನು ಅ.ನಾ.ವಿಜಯೇಂದ್ರ ರಾವ್ ಒದಗಿಸಿ 18-03-2024 ರ ಮಧ್ಯಾಹ್ನ 2.15 ಕ್ಕೆ ಪಡೆದರು.

ಮಧ್ಯಾಹ್ನ 12 ಗಂಟೆ 10 ನಿಮಿಷಕ್ಕೆ Dc office Erode ನಿಂದ ರಿಲೀಸ್ ಲೆಟರ್ ಚುನಾವಣಾ ಕಚೇರಿಗೆ 12.30 ಕ್ಕೆ ಕಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಇಲ್ಲಿಯ AC ಅವರು ಅ.ನಾ.ವಿಜಯೇಂದ್ರ ರಾವ್ ಅವರನ್ನು ಕರೆಸಿ ವಿಚಾರಣೆ ಮಾಡಿರುತ್ತಾರೆ. ಈ ಸಂದರ್ಭದಲ್ಲಿ ಏಸಿ ಯವರು 40,000-00 ನಗದು ಎಲ್ಲಿಂದ ತೆಗೆದುಕೊಂಡು ಬಂದಿದ್ದೀರಿ ಅದರ ಬಗ್ಗೆ ದಾಖಲೆ ಒದಗಿಸಿ ಎಂದು ಕೇಳಿರುತ್ತಾರೆ. (Bank pass book etc) ಇದಕ್ಕೆ ಅನಾವಿ ಯವತು ಈ ಹಣ ಬಹಳ ದಿನಗಳಿಂದ ಉಳಿಸಿಕೊಂಡು ಬಂದಿದ್ದು ಎಂದು ಹೇಳಿ ಪತ್ರ ಬರೆದುಕೊಟ್ಟ ಮೇಲೆ ರಿಲೀಸ್ ಲೆಟರ್ ಕೊಡುವಂತೆ ತಮ್ಮ ಅಧಿಕಾರಿಗೆ ಏಸಿ ತಿಳಿಸಿರುತ್ತಾರೆ

Breaking News ಚುನಾವಣಾ ಕಛೇರಿಯಲ್ಲಿ ಸುಮಾರು ಎರಡು ಗಂಟೆ ಸಮಯ ಬೇಕಾಯಿತು
ಮಧ್ಯಾಹ್ನ 2 .15. ಕ್ಕೆ ಅನಾವಿಯವರು ತಮ್ಮ ವಸ್ತುಗಳು ಮತ್ತು ನಗದು ಹಣ ಪಡೆದುಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...