Monday, February 2, 2026
Monday, February 2, 2026

High Court of Karnataka ನಾಮ ಫಲಕಗಳಲ್ಲಿ ಶೇ60 ಕಡ್ಡಾಯ:ಮಳಿಗೆಗಳನ್ನ ಬಲವಂತ ಮುಚ್ಚದಂತೆ ಕೋರ್ಟ್ ಮಧ್ಯಂತರ ಆದೇಶ

Date:

High Court of Karnataka ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಬಳಕೆ ಮಾಡದ
ವಾಣಿಜ್ಯ ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚದಂತೆ ಸರಕಾರಕ್ಕೆ
ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಕನ್ನಡ ಕಡ್ಡಾಯಗೊಳಿಸುವ ಕಾಯಿದೆ ಹಾಗೂ ಸುತ್ತೋಲೆಯನ್ನು ಪ್ರಶ್ನಿಸಿ
ರೀಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಹಾಗೂ ಹಲವು ಕಂಪನಿಗಳು
ಸಲ್ಲಿಸಿದ್ದತಕರಾರು ಅರ್ಜಿಗಳನ್ನು ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

High Court of Karnataka ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ಸುತ್ತೋಲೆ ಅನುಸಾರ
ವಾಣಿಜ್ಯ ಸಂಸ್ಥೆಗಳ ವಿರುದ್ಧ ಸದ್ಯಕ್ಕೆ ಬಲವಂತದ ಕ್ರಮ ಜರುಗಿಸಬಾರದು. ಹಾಗೆಯೇ,
ಕಾಯಿದೆ ಯಾವ ದಿನದಿಂದ ಜಾರಿಗೆ ಬಂದಿದೆ, ಯಾವ ದಿನ ಸರಕಾರದ ರಾಜ್ಯಪತ್ರದಲ್ಲಿ
ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು, ಎಂದು
ಸರಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...