Thursday, September 17, 2026
Thursday, September 17, 2026

Narendra Modi ಅಭಿವೃದ್ಧಿಗಾಗಿ 400 ಸ್ಥಾನ ಗೆಲ್ಲಿಸಿಕೊಡಿ- ಪ್ರಧಾನಿ ಮೋದಿ ಕರೆ

Date:

Narendra Modi ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ಬಹಿರಂಗ ಸಭೆಯನ್ನು ಆಯೋಜಿಸಲಾಗಿತ್ತು.

ಈ ಸಭೆಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿ ಮಾತನಾಡಿದರು. ಮೊದಲು ಕನ್ನಡದಲ್ಲಿ ಭಾಷಣವನ್ನು ಆರಂಭಿಸಿದರು. ಶಿವಮೊಗ್ಗದ ಜನತೆಗೆ ನನ್ನ ನಮಸ್ಕಾರಗಳು. ಸಿಗಂದೂರು ದೇವಿಗೆ ನನ್ನ ಪ್ರಣಾಮಗಳು. ನಿಮ್ಮ ಪ್ರೀತಿ ವಿಶ್ವಾಸ ಹಾಗೂ ಆಶೀರ್ವಾದ ನನ್ನ ಮೇಲೆ ಇರಲಿ ಎಂದು ಹೇಳಿದರು.

Narendra Modi ಬಡತನ ತೊಲಗಿಸಲು, ಭ್ರಷ್ಟಾಚಾರ ನಿರ್ಮೂಲನೆಗೆ, ಕೃಷಿಕರು ಹಾಗೂ ಯುವಜನರಿಗೆ ಶಕ್ತಿ ತುಂಬಲು ದೇಶದಾದ್ಯಂತ ಪಕ್ಷದ 400ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ ಎಂದು ಹೇಳಿದರು. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಬಡವರ ಕಲ್ಯಾಣ ಮಾಡಿದೆ. ಸಮರ್ಥ ಹಾಗೂ ಬಲಿಷ್ಠ ರಾಷ್ಟ್ರವನ್ನು ಕಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...