Monday, May 4, 2026
Monday, May 4, 2026

Water Project ಹೆಗ್ಗೋಡಿನಲ್ಲಿ ರಾಜಕಾರಣಿಗಳಿಗೆ ” ನೋ ಎಂಟ್ರಿ”

Date:

Water Project ತೀರ್ಥಹಳ್ಳಿ: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿರೋಧಿಸಿ ಹೋರಾಟ ನೆಡೆಸುತ್ತಿರುವ ತಾಲೂಕಿನ ಹೆಗ್ಗೋಡು ಗ್ರಾಮದ ಗ್ರಾಮಸ್ಥರು ಬರಲಿರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ರಾಜಕಾರಣಿಗಳು ಗ್ರಾಮದೊಳಗೆ ಪ್ರವೇಶಿಸದಂತೆ ಬಹಿಷ್ಕಾರ ಹಾಕಿದ್ದಾರೆ.


ರಾಜಕಾರಣಿಗಳು ಗ್ರಾಮದೊಳಗೆ ಪ್ರವೇಶಿಸಿದರೆ ಮಹಿಳೆಯರಿಂದ ಹಿಡಿಕುಂಟೆ ಉಪಚಾರ ಮಾಡಿಸುತ್ತೇವೆ ಎಂದು ಬ್ಯಾನರ್ ಮೂಲಕ ಎಚ್ಚರಿಕೆ ನೀಡಿದ್ದಾರೆ.


Water Project ರಾಜಕಾರಣಿಗಳು ಆಲಗೇರಿ,ಹೆಗ್ಗೋಡು ಗ್ರಾಮಕ್ಕೆ ಬರುವ ಅಗತ್ಯವಿಲ್ಲ,ಮುಂದಿನ ದಿನಗಳಲ್ಲಿ ಮುಳುಬಾಗಿಲು, ಹೊಸಹಳ್ಳಿ,ತೀರ್ಥಮುತ್ತೂರು ಸೇರಿದಂತೆ ತುಂಗಾ,ಮಾಲತಿ ನದಿ ತೀರದ ೧೫ಗ್ರಾ.ಪಂ.ವ್ಯಾಪ್ತಿಯಲ್ಲಿಯೂ ಪ್ರವೇಶ ನಿರ್ಬಂಧ ಕ್ಕೆ ತೀರ್ಮಾನಿಸಲಾಗಿದೆ ಎಂದು ಹೋರಾಟ ಸಮಿತಿಯ ರೈತ ಮುಖಂಡ ಕೋಡ್ಲು ವೆಂಕಟೇಶ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಹೋರಾಟಗಾರರಾದ ಕಂಬಳಿಗೆರೆ ರಾಜೇಂದ್ರ,ಅಭಿಲಾಶ್ ಸೌಳಿ,ಬಿಕ್ಕೊಳ್ಳಿ ಮಂಜುನಾಥ್ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...