Thursday, December 18, 2025
Thursday, December 18, 2025

Geetha Shivarajkumar ಕೊಲ್ಲೂರು ಮೂಕಾಂಬಿಕೆ ಆಶೀರ್ವಾದ ಪಡೆದ ಗೀತಾ ಶಿವರಾಜ್ ಕುಮಾರ್

Date:

Geetha Shivarajkumar ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್​ ಇವತ್ತು ಶ್ರೀಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿಕೊಟ್ಟು ತಾಯಿ ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ಬೆಳಗ್ಗೆಯೇ ದೇಗುಲ ಪ್ರವೇಶಿಸಿ ವಿಶೇಷ ಪೂಜೆ ಸಲ್ಲಿಸಿದ ದಂಪತಿ, ಕೊಲ್ಲೂರು ತಾಯಿಯ ಬಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ರು ದೇಗುಲಕ್ಕೆ ಪ್ರದಕ್ಷಿಣೆ ಹಾಕಿ, ಆ ಬಳಿ ವೀರಭದ್ರ ದೇವರಿಗೂ ಪೂಜೆ ಸಲ್ಲಿಸಿದರು.
ಶಿವರಾಜ್ ಕುಮಾರ್​ ದಂಪತಿಯ ಜೊತೆಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರು ಸಹ ದೇಗುಲದಲ್ಲಿ ಮಡಿಯುಟ್ಟು ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಿದ್ದರು. ಸರ್ವಜ್ಞ ಪೀಠಕ್ಕೆ ದೀಪ ತೋರಿ, ಭಕ್ತಿಯಿಂದ ನಮಿಸಿದರು.
ನಿನ್ನೆಯಷ್ಟೆ ಶಿವಮೊಗ್ಗಕ್ಕೆ ಎಂಟ್ರಿಯಾಗಿದ್ದ ಶಿವರಾಜ್ ಕುಮಾರ್ ದಂಪತಿ ಬೈಕ್ ಱಲಿ ಹಾಗೂ ಕಾರ್ಯಕರ್ತರ ಸಭೆಯಲ್ಲಿ Geetha Shivarajkumar ಪಾಲ್ಗೊಂಡು ಆನಂತರ ಬೈಂದೂರಿಗೆ ತೆರಳಿದ್ದರು. ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು ಅಲ್ಲಿಯ ಭಾಗದಲ್ಲಿ ಶಿವಣ್ಣ ಮತಪ್ರಚಾರ ನಡೆಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...