Tuesday, October 1, 2024
Tuesday, October 1, 2024

Lok Sabha Election ಅಕ್ರಮ ತಂಬಾಕು ಸಾಗಾಣಿಕೆ ಜಪ್ತಿ

Date:

Lok Sabha Election ಲೋಕಸಭಾ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಸಾಗರ -117 ಮತಕ್ಷೇತ್ರ ವ್ಯಾಪ್ತಿಯ ನಾಗೋಡಿ ಚೆಕ್‍ಪೋಸ್ಟ್‍ನಲ್ಲಿ ಎಸ್‍ಎಸ್‍ಟಿ ತಂಡವು ಸುಮಾರು ರೂ.3.84 ಲಕ್ಷದ ಸೆಂಟೆಡ್ ತಂಬಾಕು ಹಾಗೂ ತಂಬಾಕನ್ನು ಸಾಗಿಸುತ್ತಿದ್ದ ಬಸ್‍ನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಎಫ್‍ಎಸ್‍ಟಿ ತಂಡಕ್ಕೆ ಹಸ್ತಾಂತರಿಸಿದೆ.

ತಂಡದಲ್ಲಿ ನಾಗೇಶ್ ಎನ್ ಆರ್, ಚಂದ್ರಶೇಖರ, ಪ್ರವೀಣ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...