Monday, May 4, 2026
Monday, May 4, 2026

B.Y.Vijayendra ಮೋದಿಜೀ ಅವರ 10 ವರ್ಷಗಳ ಸಾಧನೆಗಳು ಬಿಜೆಪಿ ಪ್ರಚಂಡ ಗೆಲುವಿನ ಮೆಟ್ಟಿಲು

Date:

B.Y.Vijayendra ಬೆಂಗಳೂರಿನಲ್ಲಿ ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು.

ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಟ್ಟು, ಬಡವರು, ರೈತರು, ಮಹಿಳೆಯರು, ಯುವಜನತೆ ಎಂಬ 4 ವರ್ಗಗಳ ಜನರನ್ನು ತಲುಪಿ ಮೋದಿ ಜೀ ಅವರ ಸಾಧನೆಗಳನ್ನು ಎಲ್ಲೆಡೆ ತಲುಪಿಸುವ ಮೂಲಕ ಕರ್ನಾಟಕ ರಾಜ್ಯವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಲೋಕಸಮರದಲ್ಲಿ 28 ಸ್ಥಾನಗಳಲ್ಲಿಯೂ ವಿಜಯ ಸಾಧಿಸುವ ಮೂಲಕ ಮತ್ತೊಮ್ಮೆ ರುಜುವಾತು ಮಾಡುವ ದೃಷ್ಟಿಯಿಂದ ವಿರಮಿಸದೇ ಶ್ರಮಿಸಬೇಕೆಂಬ ಕರೆ ನೀಡಲಾಯಿತು.

B.Y.Vijayendra ಈ ಸಂದರ್ಭದಲ್ಲಿ ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರಿ ಸಿ.ಟಿ.ರವಿ , ರಾಷ್ಟ್ರೀಯ ವಕ್ತಾರರಾದ ಶ್ರೀ ಶೆಹಜಾದ್ ಪೂನಾವಾಲ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ
ಪಿ.ರಾಜೀವ್ , ಶ್ರೀ
ಶ್ರೀ ಪ್ರೀತಮ್ ಗೌಡ,
ರಾಜ್ಯ ಉಪಾಧ್ಯಕ್ಷೆ ಮತ್ತು ಮಾಜಿ ಶಾಸಕಿ ಶ್ರೀಮತಿ ರೂಪಾಲಿ ನಾಯಕ್, ರಾಜ್ಯ ಮುಖ್ಯ ವಕ್ತಾರ ಅಶ್ವಥನಾರಾಯಣ್, ಪ್ರಕೋಷ್ಟಗಳ ರಾಜ್ಯ ಸಂಚಾಲಕ ಶ್ರೀ ಎಸ್. ದತ್ತಾತ್ರಿ, ರಾಜ್ಯ ಮಾಧ್ಯಮ ಸಂಚಾಲಕ ಶ್ರೀ ಕರುಣಾಕರ ಖಾಸಲೆ, ಸಹ-ಸಂಚಾಲಕ ಶ್ರೀ ಪ್ರಶಾಂತ್ ಸೇರಿದಂತೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...