Monday, February 2, 2026
Monday, February 2, 2026

Voter Awareness Programme ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ- ಮುಖ್ಯಾಧಿಕಾರಿ ಜಯಣ್ಣ

Date:

Voter Awareness Programme ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ, ಪುರಸಭೆ ಶಿರಾಳಕೊಪ್ಪ ಇವರ ವತಿಯಿಂದ ಮತದನಾ ಜಾಗೃತಿ ಕಾರ್ಯಕ್ರಮವನ್ನು ಮತಗಟ್ಟೆ ಸಂಖ್ಯೆ 67 ಮತ್ತು 68 ರಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಜಯಣ್ಣ, ಭಾರತ ಚುನಾವಣಾ ಆಯೋಗ ನಡೆಸುವ ದೇಶದ ಅತೀ ದೊಡ್ಡ ಚುನಾವಣೆ ಲೋಕಸಭಾ ಚುನಾವಣೆಯಾಗಿದ್ದು ಪ್ರತಿಯೊಬ್ಬ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಹಾಕುವುದು ತಮ್ಮ ಕರ್ತವ್ಯ ಎಂದು ಭಾವಿಸಿ ಮೇ.7 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ತಮ್ಮ ಮತವನ್ನು ಚಲಾಯಿಸಬೇಕು. ಮತದಾನಕ್ಕೆ ನೋಂದಣಿಯಾಗಿರುವ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ವಿನಂತಿಸಿದರು.

Voter Awareness Programme ಈ ಸಂದರ್ಭದಲ್ಲಿ ಸ್ವೀಪ್ ಸಮಿತಿ ಅಧಿಕಾರಿಗಳು ಪುರಸಭೆ ಸಿಬ್ಬಂದಿಗಳು ಮತಗಟ್ಟೆಯ ಮತದಾರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...