Thursday, March 19, 2026
Thursday, March 19, 2026

Voter Awareness Programme ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ- ಮುಖ್ಯಾಧಿಕಾರಿ ಜಯಣ್ಣ

Date:

Voter Awareness Programme ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ, ಪುರಸಭೆ ಶಿರಾಳಕೊಪ್ಪ ಇವರ ವತಿಯಿಂದ ಮತದನಾ ಜಾಗೃತಿ ಕಾರ್ಯಕ್ರಮವನ್ನು ಮತಗಟ್ಟೆ ಸಂಖ್ಯೆ 67 ಮತ್ತು 68 ರಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಜಯಣ್ಣ, ಭಾರತ ಚುನಾವಣಾ ಆಯೋಗ ನಡೆಸುವ ದೇಶದ ಅತೀ ದೊಡ್ಡ ಚುನಾವಣೆ ಲೋಕಸಭಾ ಚುನಾವಣೆಯಾಗಿದ್ದು ಪ್ರತಿಯೊಬ್ಬ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಹಾಕುವುದು ತಮ್ಮ ಕರ್ತವ್ಯ ಎಂದು ಭಾವಿಸಿ ಮೇ.7 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ತಮ್ಮ ಮತವನ್ನು ಚಲಾಯಿಸಬೇಕು. ಮತದಾನಕ್ಕೆ ನೋಂದಣಿಯಾಗಿರುವ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ವಿನಂತಿಸಿದರು.

Voter Awareness Programme ಈ ಸಂದರ್ಭದಲ್ಲಿ ಸ್ವೀಪ್ ಸಮಿತಿ ಅಧಿಕಾರಿಗಳು ಪುರಸಭೆ ಸಿಬ್ಬಂದಿಗಳು ಮತಗಟ್ಟೆಯ ಮತದಾರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...