Thursday, June 18, 2026
Thursday, June 18, 2026

K. S. Eshwarappa ಸಾಧುಸಂತರು, ಜನರು ಗೆದ್ದು ಬಾ ಎಂದು ಆಶೀರ್ವಾದ ನೀಡುತ್ತಿದ್ದಾರೆ- ಕೆ.ಎಸ್.ಈಶ್ವರಪ್ಪ

Date:

K. S. Eshwarappa ಮನೆಯಲ್ಲಿ ಚಪ್ಪರ ಹಾಕಿಸಿ ಸಹಸ್ರ ಮೋದಕ ಗಣಪತಿ ಹೋಮ ನಡೆಸಿದ ಮಾಜಿ ಡಿಸಿಎಂ ಐದು ಜನ ಮುತ್ತೈದೆಯರಿಂದ ಕಚೇರಿ ಉದ್ಘಾಟನಾ ಕಾರ್ಯಕ್ರಮ ಆರಂಭಿಸಿದರು.
ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಎಲ್ಲಾ ಸ್ವಾಮೀಜಿ ಅವರನ್ನ ಭೇಟಿ ಮಾಡಿದ ಮೇಲೆ ಬೆದರಿಕೆ ಹಾಕಿಸುತ್ತಿದ್ದಾರೆ. ಆದರೆ ಸಾಧು ಸಂತರು, ಜನರು ಗೆದ್ದು ಬಾ ಎಂದು ಆಶೀರ್ವಾದ ನೀಡುತ್ತಿದ್ದಾರೆ ಎಂದರು.
ಬಿಎಸ್ ವೈ ಮತ್ತು ಕುಟುಂಬದ ವಿರುದ್ಧ ಮಾತನಾಡಿದ ತನಗೆ ಮಾತ್ರ ಸ್ವಾಮೀಜಿ ಆಶೀರ್ವಾದ ಬೇಕು ಬೇರೆಯರಿಗೆ ಸಿಗಬಾರದು ಎಂಬ ಮನೋಭಾವ ಎಷ್ಟು ಸರಿ ಎಂದರು.
ಕಮ್ಯೂನಿಸ್ಟ್ ನವರು, ಕಾಂಗ್ರೆಸ್ ನವರು, ಕೇಸರಿ ವೇದಿಕೆಯನ್ನ ಹಂಚಿಕೊಂಡಿದ್ದಾರೆ. ನಾನು ಇನ್ನೂ ಪಕ್ಷ ನನನ್ನ ಉಚ್ಚಾಟಿಸಿಲ್ಲ. K. S. Eshwarappa ಆದರೆ ಇವರೆಲ್ಲಾ ಬಂದು ಬೆಂಬಲಿಸಿದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...