Sunday, August 2, 2026
Sunday, August 2, 2026

K. S. Eshwarappa ಸಾಧುಸಂತರು, ಜನರು ಗೆದ್ದು ಬಾ ಎಂದು ಆಶೀರ್ವಾದ ನೀಡುತ್ತಿದ್ದಾರೆ- ಕೆ.ಎಸ್.ಈಶ್ವರಪ್ಪ

Date:

K. S. Eshwarappa ಮನೆಯಲ್ಲಿ ಚಪ್ಪರ ಹಾಕಿಸಿ ಸಹಸ್ರ ಮೋದಕ ಗಣಪತಿ ಹೋಮ ನಡೆಸಿದ ಮಾಜಿ ಡಿಸಿಎಂ ಐದು ಜನ ಮುತ್ತೈದೆಯರಿಂದ ಕಚೇರಿ ಉದ್ಘಾಟನಾ ಕಾರ್ಯಕ್ರಮ ಆರಂಭಿಸಿದರು.
ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಎಲ್ಲಾ ಸ್ವಾಮೀಜಿ ಅವರನ್ನ ಭೇಟಿ ಮಾಡಿದ ಮೇಲೆ ಬೆದರಿಕೆ ಹಾಕಿಸುತ್ತಿದ್ದಾರೆ. ಆದರೆ ಸಾಧು ಸಂತರು, ಜನರು ಗೆದ್ದು ಬಾ ಎಂದು ಆಶೀರ್ವಾದ ನೀಡುತ್ತಿದ್ದಾರೆ ಎಂದರು.
ಬಿಎಸ್ ವೈ ಮತ್ತು ಕುಟುಂಬದ ವಿರುದ್ಧ ಮಾತನಾಡಿದ ತನಗೆ ಮಾತ್ರ ಸ್ವಾಮೀಜಿ ಆಶೀರ್ವಾದ ಬೇಕು ಬೇರೆಯರಿಗೆ ಸಿಗಬಾರದು ಎಂಬ ಮನೋಭಾವ ಎಷ್ಟು ಸರಿ ಎಂದರು.
ಕಮ್ಯೂನಿಸ್ಟ್ ನವರು, ಕಾಂಗ್ರೆಸ್ ನವರು, ಕೇಸರಿ ವೇದಿಕೆಯನ್ನ ಹಂಚಿಕೊಂಡಿದ್ದಾರೆ. ನಾನು ಇನ್ನೂ ಪಕ್ಷ ನನನ್ನ ಉಚ್ಚಾಟಿಸಿಲ್ಲ. K. S. Eshwarappa ಆದರೆ ಇವರೆಲ್ಲಾ ಬಂದು ಬೆಂಬಲಿಸಿದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...