Thursday, December 18, 2025
Thursday, December 18, 2025

K. S. Eshwarappa ಸಾಧುಸಂತರು, ಜನರು ಗೆದ್ದು ಬಾ ಎಂದು ಆಶೀರ್ವಾದ ನೀಡುತ್ತಿದ್ದಾರೆ- ಕೆ.ಎಸ್.ಈಶ್ವರಪ್ಪ

Date:

K. S. Eshwarappa ಮನೆಯಲ್ಲಿ ಚಪ್ಪರ ಹಾಕಿಸಿ ಸಹಸ್ರ ಮೋದಕ ಗಣಪತಿ ಹೋಮ ನಡೆಸಿದ ಮಾಜಿ ಡಿಸಿಎಂ ಐದು ಜನ ಮುತ್ತೈದೆಯರಿಂದ ಕಚೇರಿ ಉದ್ಘಾಟನಾ ಕಾರ್ಯಕ್ರಮ ಆರಂಭಿಸಿದರು.
ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಎಲ್ಲಾ ಸ್ವಾಮೀಜಿ ಅವರನ್ನ ಭೇಟಿ ಮಾಡಿದ ಮೇಲೆ ಬೆದರಿಕೆ ಹಾಕಿಸುತ್ತಿದ್ದಾರೆ. ಆದರೆ ಸಾಧು ಸಂತರು, ಜನರು ಗೆದ್ದು ಬಾ ಎಂದು ಆಶೀರ್ವಾದ ನೀಡುತ್ತಿದ್ದಾರೆ ಎಂದರು.
ಬಿಎಸ್ ವೈ ಮತ್ತು ಕುಟುಂಬದ ವಿರುದ್ಧ ಮಾತನಾಡಿದ ತನಗೆ ಮಾತ್ರ ಸ್ವಾಮೀಜಿ ಆಶೀರ್ವಾದ ಬೇಕು ಬೇರೆಯರಿಗೆ ಸಿಗಬಾರದು ಎಂಬ ಮನೋಭಾವ ಎಷ್ಟು ಸರಿ ಎಂದರು.
ಕಮ್ಯೂನಿಸ್ಟ್ ನವರು, ಕಾಂಗ್ರೆಸ್ ನವರು, ಕೇಸರಿ ವೇದಿಕೆಯನ್ನ ಹಂಚಿಕೊಂಡಿದ್ದಾರೆ. ನಾನು ಇನ್ನೂ ಪಕ್ಷ ನನನ್ನ ಉಚ್ಚಾಟಿಸಿಲ್ಲ. K. S. Eshwarappa ಆದರೆ ಇವರೆಲ್ಲಾ ಬಂದು ಬೆಂಬಲಿಸಿದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...