Monday, February 2, 2026
Monday, February 2, 2026

Death News ಬೋರ್ ವೆಲ್ ಕೊರೆಯುವ ವೇಳೆ ಅನಾಹುತ: ಕಾರ್ಮಿಕನ ಮರಣ

Date:

Death News ಜಮೀನೀನಲ್ಲಿ ಬೋರ್‌ ಕೊರೆಸುತ್ತಿದ್ದ ಸಂದರ್ಭದಲ್ಲಿ ಅನಾಹುತವೊಂದು ನಡೆದು ಓರ್ವ ಸಾವನ್ನಪ್ಪಿದ ಘಟನೆ ಬಗ್ಗೆ ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯಲ್ಲಿ ಛತ್ತೀಸ್‌ಗಢದ ನಿವಾಸಿಯೊಬ್ಬ ಸಾವನ್ನಪ್ಪಿದ್ದಾನೆ.

ಕುಂಸಿ ಸಮೀಪದ ಬಾಳೆಕೊಪ್ಪದಲ್ಲಿ ಘಟನೆ ನಡೆದಿದೆ. ಇಲ್ಲಿನ ನಿವಾಸಿಯೊಬ್ಬರು ತಮ್ಮ ಜಮೀನಿನಲ್ಲಿ ಬೋರ್‌ ಪಾಯಿಂಟ್‌ ಕೊರೆಸಲು ಬೋರ್‌ ಮಷಿನ್‌ ತರಿಸಿದ್ದರು.

ಬೋರ್‌ವೆಲ್‌ ಏಜೆಂಟ್‌ ಮೂಲಕ ಬೋರ್‌ ಕೊರೆಸುವ ಡೀಲರ್‌ಗಳನ್ನು ಸಂಪರ್ಕಿಸಿ ಕಳೆದ 26 ನೇ ತಾರೀಖು ಹೊಲದಲ್ಲಿ ಬೋರ್‌ ಕೊರೆಸುವ ಕಾರ್ಯ ಕೈಗೊಂಡಿದ್ದರು.

Death News ಇತ್ತ ಬೋರ್‌ ಕೊರೆಯುವ ಸಂದರ್ಭದಲ್ಲಿ ಬೋರ್‌ ಪೈಪ್‌ಗಳನ್ನು ತುಂಬಿಕೊಂಡು ಬಂದಿದ್ದ ಲಾರಿಯಡಿಯಲ್ಲಿ ಕಾರ್ಮಿಕನೊಬ್ಬ ಕೆಲಸ ಮಾಡುತ್ತಿದ್ದ. ಇದೇ ವೇಳೆ ಪೈಪ್‌ ತುಂಬಿದ್ದ ಲಾರಿಯನ್ನು ಚಾಲಕ ಮುಂದಕ್ಕೆ ಚಲಾಯಿಸಿದ್ದಾನೆ. ಪರಿಣಾಮ ಲಾರಿಯಡಿಯಲ್ಲಿದ್ದ ಕಾರ್ಮಿಕ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...