Sunday, August 2, 2026
Sunday, August 2, 2026

Election Commission of India ತರಕಾರಿ ಮಾರುಕಟ್ಟೆಯಲ್ಲಿ ಮತದಾನ ಜಾಗೃತಿ ವಿಶಿಷ್ಟ ಕಾರ್ಯಕ್ರಮ

Date:

 Election Commission of India ಭದ್ರಾವತಿ ನಗರದ ಬಸವೇಶ್ವರ ವೃತ್ತದಲ್ಲಿ ಭಾರತ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ, ನಗರಸಭೆ ಭದ್ರಾವತಿ ಇವರ ಸಹಯೋಗದೊಂದಿಗೆ ಭದ್ರಾವತಿ ನಗರದ ಬಸವೇಶ್ವರ ವೃತ್ತದ ತರಕಾರಿ ಮಾರುಕಟ್ಟೆ, ಸೇರಿ ವಿವಿಧ ಮತಗಟ್ಟೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.
 Election Commission of India  ಸಂದರ್ಭದಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯ ಅಧಿಕಾರಿಗಳು, ಮತಗಟ್ಟೆಯ ಮತದಾರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...