Wednesday, October 2, 2024
Wednesday, October 2, 2024

Sumalatha ಮಂಡ್ಯದಲ್ಲೇ ನನ್ನ ನಿಲುವು ಪ್ರಕಟಿಸುತ್ತೇನೆ- ಸಂಸದೆ ಸುಮಲತಾ ಅಂಬರೀಶ್

Date:

Sumalatha ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಮಂಡ್ಯದಲ್ಲೇ ನನ್ನ ನಿಲುವು ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.

ಬಿ ವೈ ವಿಜಯೇಂದ್ರ ಅವರು ಸುಮಲತಾ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಕೈಗೊಳ್ಳುವಂತೆ ಮನವಿ ಮಾಡಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅವರು ಚುನಾವಣೆಯಲ್ಲಿ ಬೆಂಬಲ ನೀಡುವಂತೆ ವಿಜಯೇಂದ್ರ ಅವರು ಕೇಳಿದ್ದಾರೆ. ಮಂಡ್ಯದಲ್ಲಿ ಬೆಂಬಲಿಗರ ಸಭೆ ನಡೆಸುತ್ತೇನೆ. ಅವರೊಂದಿಗೆ ಚರ್ಚಿಸಿದ ನಂತರ ಅಲ್ಲಿಯೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.

Sumalatha ಮಂಡ್ಯ ಕ್ಷೇತ್ರವನ್ನು ಬಿಟ್ಟು ಹೋಗುತ್ತೇನೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆ ಉಳಿಸಿಕೊಳ್ಳಬೇಕಿತ್ತು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...