Saturday, December 6, 2025
Saturday, December 6, 2025

Code of Election Conduct ಶಿವಮೊಗ್ಗದಲ್ಲಿ ಈಶ್ವರಪ್ಪ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

Date:

Code of Election Conduct ಶಿವಮೊಗ್ಗ, ಗೋಪಾಳದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಪ್ರಚಾರ ನಡೆಸಿರುವ ಮಾಜಿ ಸಚಿವ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣ ದಾಖಲಾಗಿದೆ.


Code of Election Conduct ರಾಜಕೀಯ ಪ್ರಚಾರಕ್ಕಾಗಿ ಧಾರ್ಮಿಕ ಕೇಂದ್ರಗಳನ್ನು ಬಳಸಿಕೊಂಡ ಆರೋಪದ ಅಡಿ ದೂರು ದಾಖಲಾಗಿದೆ.
ಕಳೆದ ವಾರ ಶಿಕಾರಿಪುರದಲ್ಲಿ ಈಶ್ವರಪ್ಪನವರ ಬೈಕ್ ರ್ಯಾಲಿಯಲ್ಲಿ ನಿಗದಿ ಪಡಿಸಿರುವ ಬೈಕ್ ಗಳ ಸಂಖ್ಯೆಗಿಂತ ಹೆಚ್ಚಿನ‌ ಬೈಕ್ ಬಳಕೆ ಮತ್ತು ಓಂ ಚಿಹ್ನೆ ಬಳಕೆಯ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಈ ಪ್ರಕರಣ ದಾಖಲಾಗಿದೆ.
ಶಿಕಾರಿಪುರದಲ್ಲಿ ಈಶ್ವರಪ್ಪನವರ ಬೈಕ್ ರ್ಯಾಲಿಯಲ್ಲಿ ನಿಗದಿಯಾಗಿದ್ದಕ್ಕಿಂತ ಹೆಚ್ಚಿನ ಬೈಕ್ ಗಳನ್ನ ಬಳಸಲಾಗಿದೆ. ಮತ್ತು ಓಂ ಚಿಹ್ನೆ ಬಳಸಿಕೊಳ್ಳಲಾಗಿದೆ ಎಂದು ಎಂಸಿಸಿಯ ಫ್ಲೈಯಿಂಗ್ ಸ್ಕ್ವಾಡ್ ನವರು ದೂರು ಕೊಟ್ಟಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...