Thursday, September 17, 2026
Thursday, September 17, 2026

Kimmane Ratnakara ಕಾಂಗ್ರೆಸ್ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿರುವ ಕೇಂದ್ರದ ವಿರುದ್ಧ ಕಿಮ್ಮನೆ ಸತ್ಯಾಗ್ರಹ

Date:

Kimmane Ratnakara ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿ, ಆರ್ಥಿಕ ದಿಗ್ವಂದನ ಹೇರಿ ಸರ್ವಾಧಿಕಾರಿ ವ್ಯವಸ್ಥೆ ನಿರ್ಮಾಣಕ್ಕೆ ಮುಂದಾದ ಬಿಜೆಪಿ ಹಾಗೂ ಮೋದಿ ಸರ್ಕಾರದ ವಿರುದ್ಧ ಪ್ರತಿಭಟಿಸಲು ಏಪ್ರಿಲ್ ಎರಡರಂದು ತೀರ್ಥಹಳ್ಳಿ ತಾಲೂಕು ಕಚೇರಿ ಮುಂಭಾಗ ಬೆಳಿಗ್ಗೆ 10.30 ರಿಂದ ಸಂಜೆ 5:00 ವರೆಗೆ ಮಾಜಿ ಸಚಿವರು,ಕೆಪಿಸಿಸಿ Kimmane Ratnakara ವಕ್ತಾರರು ಆದ ಶ್ರೀ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಸಮಾನ ಮನಸ್ಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವವನ್ನು ಬೆಂಬಲಿಸುವಂತೆ ಕೋರಲಾಗಿದೆ..

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...