Tuesday, May 5, 2026
Tuesday, May 5, 2026

H.D.Kumarswamy ಜಿದ್ದು ತೋರಿಸಿದ ಮಂದಿ ಈಗ ಖುದ್ದು ಮುಖಾಮುಖಿ

Date:

H.D.Kumarswamy ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕ್ಷೇತ್ರದ ಹಾಲಿ ಸಂಸದೆ ಸುಮಲತಾ ಅಂಬರೀಷ್ ಅವರನ್ನು ಭೇಟಿಯಾಗಿ ಸಹಕಾರ ಕೋರಿದರು.

ಸುಮಲತಾ ಅಂಬರೀಷ್ ನಿವಾಸಕ್ಕೆ ಭೇಟಿ ಕೊಟ್ಟ ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸುಮಲತಾ ಅವರೂ ಕುಮಾರಸ್ವಾಮಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು, ಬಹಳ ದಿನಗಳ ಬಳಿಕ ಅಂಬರೀಷ್ ನಿವಾಸಕ್ಕೆ H.D.Kumarswamy ತೆರಳಿದ್ದರಿಂದ ಕುಮಾರಸ್ವಾಮಿ ಒಂದು ಕ್ಷಣ ಭಾವುಕರಾದರು. ಅಂಬರೀಷ್ ಮತ್ತು ತಮ್ಮ ನಡುವಿನ ಅನುಪಮವಾದ ಬಾಂಧವ್ಯವನ್ನು ಸ್ಮರಿಸಿಕೊಂಡರು.
ಕೆಲ ದಿನಗಳ ಹಿಂದಷ್ಟೇ ಮಾಜಿ ಸಚಿವ ಕೆ ಸಿ ನಾರಾಯಣಗೌಡ ಅವರನ್ನ ಕುಮಾರಸ್ವಾಮಿ ಭೇಟಿಯಾಗಿದ್ದರು. ಈಗ ಸುಮಲತಾ ಅಂಬರೀಶ್ ಅವರೊಂದಿಗೆ ಮಾತುಕತೆ ನಡೆಸುವ ಮೂಲಕ ಹಳೆಯ ಮಿತ್ರರನ್ನ ಒಟ್ಟಿಗೆ ಕರೆದುಯುವ ವಿಶ್ವಾಸ ಮೂಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...