Thursday, September 17, 2026
Thursday, September 17, 2026

S N Channabasappa ಶಾಸಕ ಚೆನ್ನಿ ಸಾರಥ್ಯದಲ್ಲಿ ಬೂತ್ ಕಾರ್ಯಕರ್ತರ ಸಮಾವೇಶ

Date:

S N Channabasappa ಮೇರಾ ಬೂತ್-ಸಬ್ಸೆ ಮಜ್ಬೂತ್ ಎಂಬ ಘೋಷದೊಂದಿಗೆ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಚಾರಾರ್ಥವಾಗಿ ಶಿವಮೊಗ್ಗ ನಗರದ ಸೈನ್ಸ್ ಮೈದಾನ ಆವರಣದಲ್ಲಿ ಬಿಜೆಪಿ ಶಿವಮೊಗ್ಗ ಗ್ರಾಮಾಂತರ ವತಿಯಿಂದ ಜರುಗಿದ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

S N Channabasappa ಈ ಸಂದರ್ಭದಲ್ಲಿ ಹಿರಿಯರಾದ ಎಂ ಬಿ ಭಾನುಪ್ರಕಾಶ್, ಸಿದ್ಧರಾಮಣ್ಣ, ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್, ಶಿವಮೊಗ್ಗ ಲೋಕಸಭಾ ಚುನಾವಣೆಯ ಪ್ರಭಾರಿಗಳಾದ ರಘುಪತಿ ಭಟ್, ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರಾದ ಅಶೋಕ್ ನಾಯಕ್, ಪಕ್ಷದ ಪ್ರಮುಖರು ಹಾಗೂ ಜೆಡಿಎಸ್ ನ ಮುಖಂಡರು ಸೇರಿದಂತೆ ಅನೇಕ ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...