Thursday, December 18, 2025
Thursday, December 18, 2025

Karnataka Pradesh Congress Committee ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್.ಪ್ರಸನ್ನ ಕುಮಾರ್ ನೇಮಕ

Date:

Karnataka Pradesh Congress Committee ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಈ ಕೆಳಕಂಡ ಜಿಲ್ಲಾ/ನಗರ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ನೇಮಕದ ಪ್ರಸ್ತಾವನೆಯನ್ನು ಮಾನ್ಯ ಕಾಂಗ್ರೆಸ್ ಅಧ್ಯಕ್ಷರು ಈ ಕೆಳಗಿನಂತೆ ತಕ್ಷಣವೇ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಏಪ್ರಿಲ್ 1, 2024 ರಂದು ಆದೇಶಿಸಿದ್ದಾರೆ.

Karnataka Pradesh Congress Committee ಹೊಸ ಜಿಲ್ಲಾಧ್ಯಕ್ಷರ ಪಟ್ಟಿ ಹೀಗಿದೆ

  1. ಬಳ್ಳಾರಿ ನಗರ – ಪ್ರಶಾಂತ್ ಅಲ್ಲಂ ವೀರಭದ್ರಪ್ಪ
  2. ಬೆಂಗಳೂರು ಪೂರ್ವ – ಕೆ ನಂದಕುಮಾರ್
  3. ಹಾವೇರಿ – ಸಂಜೀವಕುಮಾರ ನೇರಲಂಗಿ
  4. ಕೊಪ್ಪಳ – ಅಮರೇಗೌಡ ಬಯ್ಯಾಪುರ
  5. ಉಡುಪಿ – ಕಿಶನ್ ಹೆಗ್ಡೆ
  6. ರಾಯಚೂರು – ಬಸವರಾಜ ಇಟಗಿ
  7. ಶಿವಮೊಗ್ಗ – ಆರ್ ಪ್ರಸನ್ನ ಕುಮಾರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...