Monday, August 3, 2026
Monday, August 3, 2026

Karnataka Pradesh Congress Committee ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್.ಪ್ರಸನ್ನ ಕುಮಾರ್ ನೇಮಕ

Date:

Karnataka Pradesh Congress Committee ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಈ ಕೆಳಕಂಡ ಜಿಲ್ಲಾ/ನಗರ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ನೇಮಕದ ಪ್ರಸ್ತಾವನೆಯನ್ನು ಮಾನ್ಯ ಕಾಂಗ್ರೆಸ್ ಅಧ್ಯಕ್ಷರು ಈ ಕೆಳಗಿನಂತೆ ತಕ್ಷಣವೇ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಏಪ್ರಿಲ್ 1, 2024 ರಂದು ಆದೇಶಿಸಿದ್ದಾರೆ.

Karnataka Pradesh Congress Committee ಹೊಸ ಜಿಲ್ಲಾಧ್ಯಕ್ಷರ ಪಟ್ಟಿ ಹೀಗಿದೆ

  1. ಬಳ್ಳಾರಿ ನಗರ – ಪ್ರಶಾಂತ್ ಅಲ್ಲಂ ವೀರಭದ್ರಪ್ಪ
  2. ಬೆಂಗಳೂರು ಪೂರ್ವ – ಕೆ ನಂದಕುಮಾರ್
  3. ಹಾವೇರಿ – ಸಂಜೀವಕುಮಾರ ನೇರಲಂಗಿ
  4. ಕೊಪ್ಪಳ – ಅಮರೇಗೌಡ ಬಯ್ಯಾಪುರ
  5. ಉಡುಪಿ – ಕಿಶನ್ ಹೆಗ್ಡೆ
  6. ರಾಯಚೂರು – ಬಸವರಾಜ ಇಟಗಿ
  7. ಶಿವಮೊಗ್ಗ – ಆರ್ ಪ್ರಸನ್ನ ಕುಮಾರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...