Saturday, May 9, 2026
Saturday, May 9, 2026

Karnakata Sanga Shivamogga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ಏಪ್ರಿಲ್ 6 ರಂದು ‘ಗಮಕ ಸಂಭ್ರಮ’

Date:

Karnakata Sanga Shivamogga ದಿನಾಂಕ 06 ಏಪ್ರಿಲ್ 2024ರ ಶನಿವಾರ ಸಂಜೆ 5:30ಕ್ಕೆ ಕರ್ನಾಟಕ ಸಂಘದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ‘ಗಮಕ ಸಂಭ್ರಮ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕುಮಾರವ್ಯಾಸ ಪ್ರಶಸ್ತಿ ಪುರಸ್ಕೃತರಾದ ಮೈಸೂರಿನ ಶ್ರೀ ಕೃ. ರಾಮಚಂದ್ರ, ಡಾ. ಎನ್.ಕೆ. ರಾಮಶೇಷನ್ ಹಾಗೂ ಹೊಸಹಳ್ಳಿಯ ಶ್ರೀ ರಾಜಾರಾಮಮೂರ್ತಿ ಇವರಿಂದ (“ಕುಮಾರವ್ಯಾಸ ಭಾರತದ ಆಯ್ದ ಭಾಗ”) ಗಮಕ ಕಾರ್ಯಕ್ರಮ ಇರುತ್ತದೆ, ವಾಚನವನ್ನು ಶ್ರೀ ಕೃ. ರಾಮಚಂದ್ರ, ಮೈಸೂರು ಇವರು ಮತ್ತು ವ್ಯಾಖ್ಯಾನವನ್ನು ಡಾ. ಎನ್.ಕೆ. ರಾಮಶೇಷನ್, ಮೈಸೂರು ಹಾಗೂ ಶ್ರೀ ರಾಜಾರಾಮಮೂರ್ತಿ, ಹೊಸಹಳ್ಳಿ ಇವರು ನಡೆಸಿಕೊಡಲಿದ್ದಾರೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...