Saturday, May 9, 2026
Saturday, May 9, 2026

Breaking News ಸಾವು ಗೆದ್ದ ಸಾತ್ವಿಕ್

Date:

Breaking News ವಿಜಯಪುರ ಜಿಲ್ಲೆ ಲಚ್ಯಾಣಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್‌ ಸಾವು ಗೆದ್ದು ಬಂದಿದ್ದಾನೆ. 20 ಅಡಿಯ ಕೊಳವೆಬಾವಿಯಿಂದ ಬಾಲಕನನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.

ಕೊನೆಯ ಹಂತದ ಕಾರ್ಯಾಚರಣೆ ವೇಳೆ ಬಾಲಕ ಅಳುತ್ತಿರುವ ಧ್ವನಿಯು ಸಿಬ್ಬಂದಿಗೆ ಕೇಳಿಸಿದೆ. ಈ ಕುರಿತು ಅಧಿಕಾರಿಗಳೇ ಮಾಹಿತಿ ನೀಡಿದರು.

Breaking News ವಿಜಯಪುರದಲ್ಲಿ ತಂದೆ-ತಾಯಿ ಸೇರಿ ಲಕ್ಷಾಂತರ ಜನರು ಸಲ್ಲಿಸಿದ ಪ್ರಾರ್ಥನೆ ಫಲಿಸಿದೆ. ಸುಮಾರು 15 ಗಂಟೆಗೂ ಹೆಚ್ಚು ಕಾಲ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ನಡೆಸಿದ ರಕ್ಷಣಾ ಕಾರ್ಯಾಚರಣೆಯು ಫಲಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...